ಬಿಜೆಪಿಯು ಉತ್ತರಾಖಂಡ ಜನತೆಗೆ ದ್ರೋಹ ಬಗೆದಿದೆ: ಕಾಂಗ್ರೆಸ್
ನವದೆಹಲಿ,ಜುಲೈ 03: ಬಿಜೆಪಿಯು ಉತ್ತರಾಖಂಡ ಜನತೆಗೆ ದ್ರೋಹ ಬಗೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಉತ್ತರಾಖಂಡದ ದೇವಭೂಮಿಯನ್ನು ಬಿಜೆಪಿ ಅವಮಾನಗೊಳಿಸಿದ್ದು, ಈಗಿನ ಪರಿಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹೊಣೆ ಎಂದು ಕಾಂಗ್ರೆಸ್ ದೂರಿದೆ.
ಪದೇ ಪದೇ ಮುಖ್ಯಮಂತ್ರಿಯನ್ನು ಬದಲಾಯಿಸುವ ಮೂಲಕ ಬಿಜೆಪಿ ಜನರಿಗೆ ದ್ರೋಹ ಮಾಡುತ್ತಿದೆ, ಶುಕ್ರವಾರದಂದು ಉತ್ತರಾಖಂಡದ ಮುಖ್ಯಮಂತ್ರಿ ಸ್ಥಾನಕ್ಕೆ ತೀರಥ್ ಸಿಂಗ್ ರಾಜೀನಾಮೆ ನೀಡಿದ್ದರು. ಇದರೊಂದಿಗೆ ನಾಲ್ಕು ತಿಂಗಳ ಅವಧಿಯೊಳಗೆ ಮುಖ್ಯಮಂತ್ರಿ ಸ್ಥಾನ ಬದಲಾವಣೆಯಾಗಿದೆ.

2017ರಲ್ಲಿ ಉತ್ತರಾಖಂಡದ ಜನರು ಬಿಜೆಪಿಯನ್ನು ಆಯ್ಕೆ ಮಾಡಿದರು, ಆದರೆ ಅಭಿವೃದ್ಧಿಯತ್ತ ಗಮನ ಹರಿಸುವುದನ್ನು ಬಿಟ್ಟು ಸಂಪನ್ಮೂಲವನ್ನು ದೋಚಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ವಾಗ್ದಾಳಿ ನಡೆಸಿದ್ದಾರೆ.
ಪದೇ ಪದೇ ಮುಖ್ಯಮಂತ್ರಿಯನ್ನು ಬದಲಿಸುತ್ತಿರುವ ಬಿಜೆಪಿ, ಜನರ ಸಮಸ್ಯೆಗಳನ್ನು ಪರಿಹರಿಸಲು ಏನನ್ನೂ ಮಾಡಿಲ್ಲ. ಈ ಮೂಲಕ ಇಡೀ ರಾಜ್ಯವನ್ನು ಅವಮಾನಿಸಿದೆ. ಜನರ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಅಲ್ಲದೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ದೇವಭೂಮಿಯನ್ನು ಅವಲಾಮನಿಸಲಾಗಿದ್ದು, ಬಿಜೆಪಿ ರಾಜಕೀಯ ಅರಾಜಕತೆ ಸೃಷ್ಟಿಸಿದೆ ಎಂದು ಹೇಳಲಾಗಿದೆ.
ಉತ್ತರಾಖಂಡದಲ್ಲಿ ಈಗಿನ ರಾಜಕೀಯ ಅಸ್ಥಿರತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೊಣೆಗಾರರು ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
-
ಡೂನ್ ಲಿಟ್ ಫೆಸ್ಟ್ 2026: ಸಾಹಿತಿ -ಚಿಂತಕರ ಸಮಾಗಮ; ಸಾಹಿತ್ಯ, ಸಿನಿಮಾ, ಇತಿಹಾಸ, AI ಚರ್ಚೆಗಳಿಗೆ ಸಾಕ್ಷಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications