ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿಗೆ ಕೊವಿಡ್ 19ಸೋಂಕು
ನವದೆಹಲಿ, ಸೆ. 27: ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಅವರಿಗೆ ಕೊವಿಡ್ 19ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತಂತೆ ಉಮಾಭಾರತಿ ಅವರು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ಮೂಲಕ ತಡರಾತ್ರಿ ತಿಳಿಸಿದ್ದಾರೆ.
ಉಮಾಭಾರತಿ ಅವರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿದೆ. ಕಳೆದ ಮೂರು ದಿನಗಳಿಂದ ಜ್ವರಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕೊವಿಡ್ ವಿರುದ್ಧ ಸುರಕ್ಷಿತಾ ಕ್ರಮಗಳನ್ನು ಅನುಸರಿಸುತ್ತಾ ಬಂದಿದ್ದರು. ಶನಿವಾರದಂದು ಕೊವಿಡ್ 19 ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಪಾಸಿಟಿವ್ ಎಂದು ವರದಿ ಬಂದಿದೆ.

ಈ ಬಗ್ಗೆ ಟ್ವೀಟ್ ಮಾಡಿ, ''ನಾನು ವಂದೇ ಮಾತರಂ ಕುಂಜ್ ನಲ್ಲಿ ಕ್ವಾರಂಟೈನ್ ನಲ್ಲಿದ್ದೇನೆ. ಹರಿದ್ವಾರ ಹಾಗೂ ಋಷಿಕೇಶದ ನಡುವೆ ಇರುವ ತಾಣ ಇದಾಗಿದೆ. ಇನ್ನು ನಾಲ್ಕು ದಿನಗಳ ನಂತರ ಮತ್ತೊಮ್ಮೆ ಕೊವಿಡ್ 19 ಪರೀಕ್ಷೆಗೆ ಒಳಪಡುತ್ತೇನೆ. ಪರಿಸ್ಥಿತಿ ಹೀಗೆ ಮುಂದುವರೆದರೆ ವೈದ್ಯರ ಸಲಹೆಯಂತೆ ಮುಂದುವರೆಯುತ್ತೇನೆ'' ಎಂಬರ್ಥದಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.
१) मै आपकी जानकारी मै यह डाल रही हू की मैंने आज अपनी पहाड़ की यात्रा के समाप्ति के अन्तिम दिन प्रशासन को आग्रह करके कोरोना टेस्ट के टीम को बुलवाया क्यूँकि मुझे ३ दिन से हलका बुख़ार था ।
— Uma Bharti (@umasribharti) September 26, 2020
1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ, ಮಾಜಿ ಕೇಂದ್ರ ಸಚಿವರಾದ ಮುರಳಿ ಮನೋಹರ್ ಜೋಷಿ ಅವರ ಜೊತೆಗೆ ಉಮಾ ಭಾರತಿ ಕೂಡಾ ವಿಚಾರಣೆ ಎದುರಿಸಿದ್ದು, ಸೆಪ್ಟೆಂಬರ್ 30ರಂದು ನೀಡಲು ಲಕ್ನೋದ ಸಿಬಿಐ ಕೋರ್ಟ್ ಮುಂದಾಗಿದೆ. ತೀರ್ಪಿನ ದಿನದಂದು ಹಾಜರಿರಬೇಕಾಗಿತ್ತು. ಆದರೆ, ಈಗ ಕೋವಿಡ್ ಹಿನ್ನೆಲೆಯಲ್ಲಿ ವಿನಾಯಿತಿ ಪಡೆದುಕೊಳ್ಳಬಹುದು
-
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ












Click it and Unblock the Notifications