ನಾಳೆ ಮಣಿಪುರ ಮುಖ್ಯಮಂತ್ರಿಯಾಗಿ ಬೈರೆನ್ ಸಿಂಗ್ ಪ್ರಮಾಣ ವಚನ
ನಾಳೆ ಬಿಜೆಪಿ ಪಾಲಿಗೆ ಐತಿಹಾಸಿಕ ದಿನ. ಈಶಾನ್ಯ ರಾಜ್ಯವೊಂದರಲ್ಲಿ ಮೊದಲ ಬಾರಿಗೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಲಿದೆ. ಮಣಿಪುರದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಬೈರೆನ್ ಸಿಂಗ್ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಮಾರ್ಚ್ 3: ನಾಳೆ ಬಿಜೆಪಿ ಪಾಲಿಗೆ ಐತಿಹಾಸಿಕ ದಿನ. ಈಶಾನ್ಯ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಲಿದೆ. ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬೈರೆನ್ ಸಿಂಗ್ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬೈರೆನ್ ಸಿಂಗ್ ರನ್ನು ಸರಕಾರ ರಚಿಸುವಂತೆ ರಾಜ್ಯಪಾಲೆ ನಜ್ಮಾ ಹೆಪ್ತುಲ್ಲಾ ಆಹ್ವಾನಿಸಿದ್ದಾರೆ. ಈ ಹಿನ್ನಲೆಯಲ್ಲಿ ಬುಧವಾರ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇವರ ಜತೆಗೆ ಹಲವು ಸಚಿವರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.[ಈಶಾನ್ಯ ಭಾರತದ ಹೆಬ್ಬಾಗಿಲು ಮಣಿಪುರದ ಸಿಎಂ ಗದ್ದುಗೆ ಯಾರಿಗೆ?]

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.[ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಬೈರೆನ್ ಸಿಂಗ್]
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications