ಬನ್ಸಾಲಿಯ ಪದ್ಮಾವತಿ ವಿರುದ್ಧ ಗುಜರಾತಿ ಬಿಜೆಪಿ ಆಕ್ರೋಶವೇಕೆ?
ಅಹಮದಾಬಾದ್, ನವೆಂಬರ್ 03: ಗುಜರಾತಿನಲ್ಲಿ ವಿಧಾನಸಭೆ ಚುನಾವಣೆ ಮುಗಿಯುವ ತನಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಪ್ರದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಬಿಜೆಪಿ ಮನವಿ ಮಾಡಿದೆ.
ಕೇಂದ್ರ ಮುಖ್ಯ ಚುನಾವಣಾಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆದಿದ್ದು, ಚಿತ್ರಮಂದಿರದಲ್ಲಿ ಬಿಡುಗಡೆ ಮಾಡುವುದಕ್ಕೂ ಮುನ್ನ ರಜಪೂತ ಸಮುದಾಯದ ಪ್ರತಿನಿಧಿಗಳ ಮುಂದೆ ಚಿತ್ರ ಪ್ರದರ್ಶನಕ್ಕೆ ಅನುವು ಮಾಡಿಕೊಡುವಂತೆ ಕೋರಲಾಗಿದೆ.

ರಜಪೂತರು, ಕ್ಷತ್ರೀಯ ಸಮುದಾಯದವರು ಈ ಚಿತ್ರಕ್ಕೆ ಆಕ್ಷೇಪ ವ್ಯಕ್ತ ಪಡಿದ್ದಾರೆ. ಇತಿಹಾಸವನ್ನು ತಿರುಚಲಾಗಿದ್ದು, ರಾಣಿ ಪದ್ಮಾವತಿಯ ಬಗ್ಗೆ ಆಕ್ಷೇಪಾರ್ಹ ಸನ್ನಿವೇಶಗಳಿವೆ, ಅಲ್ಲಾದ್ದೀನ್ ಖಿಲ್ಜಿಯನ್ನು ಪದ್ಮಾವತಿ ಒಮ್ಮೆ ಕೂಡಾ ಭೇಟಿ ಮಾಡಿರಲಿಲ್ಲ.
ಆದರೆ, ಚಿತ್ರದಲ್ಲಿ ಈ ಬಗ್ಗೆ ದೃಶ್ಯಗಳಿವೆ. ಸಮುದಾಯದ ಭಾವನೆಗೆ ಧಕ್ಕೆ ಉಂಟಾಗುವ ದೃಶ್ಯಗಳಿಗೆ ಕಡಿವಾಣ ಬಿದ್ದಿಲ್ಲ. ಹೀಗಾಗಿ, ಚಿತ್ರಮಂದಿರಗಳಲ್ಲಿ ಬಿಡುಗಡೆಗೂ ಮುನ್ನ ಸಮುದಾಯದವರ ಮುಂದೆ ಪ್ರದರ್ಶನಗೊಳ್ಲಲಿ ಎಂದು ಗುಜರಾತ್ ಬಿಜೆಪಿ ವಕ್ತಾರ ಜಡೇಜ ಅವರು ಹೇಳಿದ್ದಾರೆ.
ಈ ಚಿತ್ರದ ಬಿಡುಗಡೆ ದಿನಾಂಕ ಡಿಸೆಂಬರ್ 01 ಎಂದು ಹೇಳಲಾಗಿದೆ. ಗುಜರಾತ್ ವಿಧಾನಸಭೆ ಚುನಾವಣೆಯ ಮತದಾನ ದಿನಾಂಕಗಳು ಡಿಸೆಂಬರ್ 9 ಹಾಗೂ 14ರಂದು ಎಂದು ನಿಗದಿಯಾಗಿವೆ. ಹೀಗಾಗಿ, ಚುನಾವಣೆ ಮುಗಿಯುವ ತನಕ ಚಿತ್ರದ ಬಿಡುಗಡೆ ಸ್ಥಗಿತಗೊಳಿಸುವುದು ಉತ್ತಮ ಎಂದು ಜಡೇಜ ಹೇಳಿದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications