ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ನವದೆಹಲಿ, ಜೂನ್ 14: ಭಾರತದ ಮುಂದಿನ ರಾಷ್ಟ್ರಪತಿಯಾಗಿ ಡಾ. ಮುರಳಿ ಮನೋಹರ್ ಜೋಶಿ ಅವರು ಪೀಠವನ್ನು ಅಲಂಕರಿಸಬೇಕು ಎಂಬುದು ಭಾರತೀಯ ಜನತಾ ಪಕ್ಷ (ಬಿಜೆಪಿ) ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್)ದ ಕನಸಾಗಿದೆ. ಹಿರಿಯ ನಾಯಕ ಡಾ. ಎಂಎಂ ಜೋಶಿ ಅವರ ಆಯ್ಕೆ ಬಹುತೇಕ ಖಚಿತ ಎನ್ನಬಹುದು. ಆದರೆ, ದೇಶದ ಪ್ರಥಮ ಪ್ರಜೆ ಸ್ಥಾನಕ್ಕೆ ಇನ್ನೂ ಕೆಲವು ಗಣ್ಯರ ಹೆಸರು ಕೇಳಿ ಬಂದಿದೆ.
ಇಂಡಿಯಾ.ಕಾಂ ವರದಿಯಂತೆ 82 ವರ್ಷ ವಯಸ್ಸಿನ ಮುರಳಿ ಮನೋಹರ್ ಜೋಶಿ ಅವರು ಈ ಹಿಂದೆ ತಮ್ಮ ಸಂಸದೀಯ ಕ್ಷೇತ್ರವನ್ನು ನರೇಂದ್ರ ಮೋದಿ ಅವರಿಗೆ ಬಿಟ್ಟುಕೊಟ್ಟಿದ್ದಕ್ಕೆ ಈಗ ಪ್ರತಿ ಉಪಕಾರ ಪಡೆಯುತ್ತಿದ್ದಾರೆ. ಕೇಸರಿ ಧ್ವಜ ಹಿಡಿದು ಆರೆಸ್ಸೆಸ್ ತತ್ವ ಸಿದ್ಧಾಂತವನ್ನು ಪ್ರತಿಪಾದಿಸುತ್ತಾ ಬಂದಿರುವ ಜೋಶಿ ಅವರ ಬೆಂಬಲಕ್ಕೆ ಆರೆಸ್ಸೆಸ್ ಸಹಜವಾಗಿ ನಿಂತಿದೆ. [ರಾಷ್ಟ್ರಪತಿ ಸ್ಥಾನಕ್ಕೆ ಮುರಳಿ ಮನೋಹರ್ ಜೋಶಿ ಅಭ್ಯರ್ಥಿ?]

ಎಲ್ ಕೆ ಅಡ್ವಾಣಿ, ಯಶವಂತ್ ಸಿನ್ಹಾರಂತೆ ಎಂಎಂ ಜೋಶಿ ಅವರು ಮೋದಿ ವಿರುದ್ಧ ಯಾವುದೇ ನಡೆ ಇಟ್ಟಿಲ್ಲ. ಅಲ್ಲದೆ, ಜೋಶಿ ಅವರ ಆಯ್ಕೆ ಮೂಲಕ ಉತ್ತರಪ್ರದೇಶದ ಅಸೆಂಬ್ಲಿ ಚುನಾವಣೆ 2017ರಲ್ಲಿ ಬ್ರಾಹ್ಮಣರ ಮತಗಳನ್ನು ಸೆಳೆಯುವುದು ಬಿಜೆಪಿಗೆ ಸುಲಭವಾಗಲಿದೆ.
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಇನ್ಫೋಸಿಸ್ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಈ ಸುದ್ದಿಯನ್ನು ಅಲ್ಲಗೆಳೆದಿದ್ದಾರೆ. ಮಿಕ್ಕಂತೆ ಕೇಂದ್ರ ಸಚಿವ ಸಂಪುಟ ಸದಸ್ಯ, ವಸತಿ ಸಚಿವ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ತಾವರ್ ಚಂದ್ ಗೆಹ್ಲೋಟ್, ಬುಡಕಟ್ಟು ಜನಾಂಗದ ರಾಜ್ಯಪಾಲೆ ದ್ರೌಪತಿ ಮುರ್ಮು, ಉತ್ತರಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ಅಲ್ಲದೆ ನಟ ಅಮಿತಾಬ್ ಬಚ್ಚನ್, ಎನ್ ಸಿಪಿ ವರಿಷ್ಠ ಶರದ್ ಪವಾರ್ ಹೆಸರುಗಳು ಕೇಳಿ ಬಂದಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications