ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ನವದೆಹಲಿ, ಜೂನ್ 14: ಭಾರತದ ಮುಂದಿನ ರಾಷ್ಟ್ರಪತಿಯಾಗಿ ಡಾ. ಮುರಳಿ ಮನೋಹರ್ ಜೋಶಿ ಅವರು ಪೀಠವನ್ನು ಅಲಂಕರಿಸಬೇಕು ಎಂಬುದು ಭಾರತೀಯ ಜನತಾ ಪಕ್ಷ (ಬಿಜೆಪಿ) ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್)ದ ಕನಸಾಗಿದೆ. ಹಿರಿಯ ನಾಯಕ ಡಾ. ಎಂಎಂ ಜೋಶಿ ಅವರ ಆಯ್ಕೆ ಬಹುತೇಕ ಖಚಿತ ಎನ್ನಬಹುದು. ಆದರೆ, ದೇಶದ ಪ್ರಥಮ ಪ್ರಜೆ ಸ್ಥಾನಕ್ಕೆ ಇನ್ನೂ ಕೆಲವು ಗಣ್ಯರ ಹೆಸರು ಕೇಳಿ ಬಂದಿದೆ.
ಇಂಡಿಯಾ.ಕಾಂ ವರದಿಯಂತೆ 82 ವರ್ಷ ವಯಸ್ಸಿನ ಮುರಳಿ ಮನೋಹರ್ ಜೋಶಿ ಅವರು ಈ ಹಿಂದೆ ತಮ್ಮ ಸಂಸದೀಯ ಕ್ಷೇತ್ರವನ್ನು ನರೇಂದ್ರ ಮೋದಿ ಅವರಿಗೆ ಬಿಟ್ಟುಕೊಟ್ಟಿದ್ದಕ್ಕೆ ಈಗ ಪ್ರತಿ ಉಪಕಾರ ಪಡೆಯುತ್ತಿದ್ದಾರೆ. ಕೇಸರಿ ಧ್ವಜ ಹಿಡಿದು ಆರೆಸ್ಸೆಸ್ ತತ್ವ ಸಿದ್ಧಾಂತವನ್ನು ಪ್ರತಿಪಾದಿಸುತ್ತಾ ಬಂದಿರುವ ಜೋಶಿ ಅವರ ಬೆಂಬಲಕ್ಕೆ ಆರೆಸ್ಸೆಸ್ ಸಹಜವಾಗಿ ನಿಂತಿದೆ. [ರಾಷ್ಟ್ರಪತಿ ಸ್ಥಾನಕ್ಕೆ ಮುರಳಿ ಮನೋಹರ್ ಜೋಶಿ ಅಭ್ಯರ್ಥಿ?]

ಎಲ್ ಕೆ ಅಡ್ವಾಣಿ, ಯಶವಂತ್ ಸಿನ್ಹಾರಂತೆ ಎಂಎಂ ಜೋಶಿ ಅವರು ಮೋದಿ ವಿರುದ್ಧ ಯಾವುದೇ ನಡೆ ಇಟ್ಟಿಲ್ಲ. ಅಲ್ಲದೆ, ಜೋಶಿ ಅವರ ಆಯ್ಕೆ ಮೂಲಕ ಉತ್ತರಪ್ರದೇಶದ ಅಸೆಂಬ್ಲಿ ಚುನಾವಣೆ 2017ರಲ್ಲಿ ಬ್ರಾಹ್ಮಣರ ಮತಗಳನ್ನು ಸೆಳೆಯುವುದು ಬಿಜೆಪಿಗೆ ಸುಲಭವಾಗಲಿದೆ.
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?
ರಾಷ್ಟ್ರಪತಿ ಸ್ಥಾನಕ್ಕೆ ಇನ್ಫೋಸಿಸ್ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಈ ಸುದ್ದಿಯನ್ನು ಅಲ್ಲಗೆಳೆದಿದ್ದಾರೆ. ಮಿಕ್ಕಂತೆ ಕೇಂದ್ರ ಸಚಿವ ಸಂಪುಟ ಸದಸ್ಯ, ವಸತಿ ಸಚಿವ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ತಾವರ್ ಚಂದ್ ಗೆಹ್ಲೋಟ್, ಬುಡಕಟ್ಟು ಜನಾಂಗದ ರಾಜ್ಯಪಾಲೆ ದ್ರೌಪತಿ ಮುರ್ಮು, ಉತ್ತರಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ಅಲ್ಲದೆ ನಟ ಅಮಿತಾಬ್ ಬಚ್ಚನ್, ಎನ್ ಸಿಪಿ ವರಿಷ್ಠ ಶರದ್ ಪವಾರ್ ಹೆಸರುಗಳು ಕೇಳಿ ಬಂದಿವೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications