ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಉ.ಪ್ರ.ದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ
ಮೋರ್ದಾಬಾದ್, ಅಕ್ಟೋಬರ್ 5: ಉತ್ತರ ಪ್ರದೇಶದ ಮೋರ್ದಾಬಾದ್ ನಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಮೂವರು ಅಪರಿಚಿತರು ಗುಂಡಿನ ದಾಳಿ ನಡೆಸಿದ ಘಟನೆ ನಿನ್ನೆ(ಸೆಪ್ಟೆಂಬರ್ 4) ರಾತ್ರಿ ನಡೆದಿದೆ.
ಶರತ್ ಮಡಿವಾಳ್ ಹತ್ಯೆಯಲ್ಲಿ ರಮಾನಾಥ್ ರೈ ಕೈವಾಡ: ಆರ್.ಅಶೋಕ್
ಇಲ್ಲಿನ ಬಿಜೆಪಿ ಕಾರ್ಯಕರ್ತ ದೀಪಕ್ ಎನ್ನುವವರ ಮೇಲೆ ದಾಳಿ ನಡೆದಿದ್ದು, ಬೈಕಿನಲ್ಲಿ ಬಂದ ಮೂವರು ಅಪರಿಚಿತರು ದಾಳಿ ನಡೆಸಿದ್ದರು. ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದ್ದು, ಗಂಭಿರ ಸ್ಥಿತಿಯಲ್ಲಿದ್ದಾರೆ.
ಈ ಸಂಪೂರ್ಣ ಘಟನೆಯೂ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸಿಸಿಟಿವಿ ಫೂಟೇಜ್ ಮೂಲಕ ತಾವು ಅಪರಾಧಿಗಳು ಯಾರೆಂಬುದನ್ನು ಈಗಾಗಲೇ ಪತ್ತೆ ಮಾಡಿದ್ದು, ಅವರನ್ನು ಶೀಘ್ರವೇ ಬಂಧಿಸಲಾಗುವುದು ಎಂದಿದ್ದಾರೆ.
Comments
English summary
A Bharatiya Janata Party (BJP) worker was shot by unidentified men late last night in Moradabad district of Uttar Pradesh. Three bike-borne assailants attacked Deepak when he was returning to his home.
Story first published: Thursday, October 5, 2017, 11:09 [IST]