ಸ್ವಿಸ್ ಬ್ಯಾಂಕ್ ಕಪ್ಪು ಹಣದ ಪ್ರಮಾಣ ಶೇ 80ರಷ್ಟು ಇಳಿಕೆ: ಕೇಂದ್ರ
ನವದೆಹಲಿ, ಜುಲೈ 24: ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರು ಇರಿಸುವ ಕಪ್ಪುಹಣದ ಪ್ರಮಾಣ ಶೇ 80ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
2014-2017ರ ಅವಧಿಯಲ್ಲಿ ಸ್ವಿಸ್ನಲ್ಲಿರುವ ಕಪ್ಪು ಹಣದ ಪ್ರಮಾಣ ಶೇ 80ರಷ್ಟು ತಗ್ಗಿದೆ ಎಂದು ಗೋಯಲ್ ರಾಜ್ಯಸಭೆಗೆ ಮಂಗಳವಾರ ತಿಳಿಸಿದರು.
ಸ್ವಿಸ್ ಬ್ಯಾಂಕ್ ನಿರಂತರವಾಗಿ ಬಿಡುಗಡೆ ಮಾಡುವ ಅಂಕಿ ಅಂಶಗಳನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಮಾಧ್ಯಮಗಳು ಪ್ರಕಟಿಸುತ್ತಿವೆ. ತಪ್ಪುದಾರಿಗೆ ಎಳೆಯುವ ಶೀರ್ಷಿಕೆಗಳನ್ನು ನೀಡುತ್ತಿವೆ ಎಂದು ಅವರು ದೂರಿದ್ದಾರೆ.

2016-17ರ ಅವಧಿಯಲ್ಲಿ ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರು ಇರಿಸುವ ಒಟ್ಟಾರೆ ಠೇವಣಿ ಪ್ರಮಾಣದಲ್ಲಿ ಶೇ ಹೆಚ್ಚಳವಾಗಿದೆ ಎಂಬ ಮಾಧ್ಯಮಗಳ ವರದಿಯನ್ನು ಪ್ರಸ್ತಾಪಿಸಿದ ಅವರು, ಇದು ಠೇವಣಿಯೇತರ ಸಾಲ, ಭಾರತದಲ್ಲಿನ ಸ್ವಿಸ್ ಬ್ಯಾಂಕ್ಗಳ ವ್ಯವಹಾರ, ಅಂತರ್ ಬ್ಯಾಂಕ್ ವಹಿವಾಟು ಮುಂತಾದವುಗಳನ್ನು ಸಹ ಒಳಗೊಂಡಿರುತ್ತದೆ ಎಂದಿದ್ದಾರೆ.
ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸ್ವಿಸ್ ಬ್ಯಾಂಕ್ನ ನಾನ್ ಬ್ಯಾಂಕ್ ಲೋನ್ ಮತ್ತು ಠೇವಣಿಗಳ ಪ್ರಮಾಣ ಶೇ 80.2ರಷ್ಟು ಇಳಿಕೆಯಾಗಿದೆ.
ಬ್ಯಾಂಕ್ ಆಫ್ ಇಂಟರ್ನ್ಯಾಷನಲ್ ಸೆಟ್ಲ್ಮೆಂಟ್ (ಬಿಐಎಸ್) ನೀಡಿರುವ ಮಾಹಿತಿಯು ನಾನ್ ಬ್ಯಾಂಕ್ ಲೋನ್ಗಳು ಮತ್ತು ಠೇವಣಿಗಳು 2016ರಲ್ಲಿದ್ದ $800 ಮಿಲಿಯನ್ನಿಂದ 2017ರಲ್ಲಿ $524 ಮಿಲಿಯನ್ಗೆ ಅಂದರೆ, ಶೇ 34.5 ರಷ್ಟು ಇಳಿಕೆಯಾಗಿದೆ ಎಂದು ಅವರು ವಿವರಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications