ಭಾರತದಲ್ಲಿ ಆಪಲ್ ಆಯ್ತು, ಈಗ ಬ್ಲಾಕ್ ಬೆರಿ ಉತ್ಪಾದನಾ ಘಟಕ
ಜಾಗತಿಕ ಮಾರುಕಟ್ಟೆಯಲ್ಲಿ ಮತ್ತೆ ಪ್ರಗತಿ ಸಾಧಿಸಲು ಭಾರತದ ಮಾರುಕಟ್ಟೆಯಲ್ಲಿ ನಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಮೇಕ್ ಇನ್ ಇಂಡಿಯಾ ಅಭಿಯಾನದ ಅಡಿ ಭಾರತದಲ್ಲಿ ಬ್ಲಾಕ್ಬೆರಿ ತನ್ನ ಉತ್ಪಾದನಾ ಘಟಕ ಆರಂಭಿಸಲಿದೆ.
ನವದೆಹಲಿ, ಫೆಬ್ರವರಿ. 06 : ಸ್ಯಾಮ್ ಸಂಗ್, ಆಪಲ್ ಫೋನುಗಳ ಭರಾಟೆಯಲ್ಲಿ ಮಂಕಾಗಿರುವ ಬ್ಲಾಕ್ಬೆರಿ ಆಂಡ್ರಾಯ್ಡ್ ಫೋನುಗಳ ಮೂಲಕ ಮಾರುಕಟ್ಟೆಯಲ್ಲಿ ಪ್ರಭುತ್ವ ಸಾಧಿಸಲು ಭಾರತವನ್ನು ವೇದಿಕೆಯಾಗಿಸಿಕೊಳ್ಳಲು ಬ್ಲಾಕ್ ಬೆರಿ ಮುಂದಾಗಿದೆ.
ಕೆನಡಾದ ಸ್ಮಾರ್ಟ್ಪೋನ್ ಕಂಪನಿ ಬ್ಲಾಕ್ ಬೆರಿಯು ಇನ್ಫ್ರಾಕಾಮ್ ಕಂಪೆನಿಯೊಂದಿಗಿನ ಒಪ್ಪಂದದೊಂದಿಗೆ 'ಮೇಕ್ ಇನ್ ಇಂಡಿಯಾ' ಅಭಿಯಾನದ ಅಡಿ ಶೀಘ್ರದಲ್ಲೇ ಭಾರತದಲ್ಲಿ ತನ್ನ ಉತ್ಪಾದನಾ ಘಟಕ ಆರಂಭಿಸಲಿದೆ.
ಇತ್ತೀಚೆಗೆ ಪ್ರತಿಷ್ಠಿತ ಆಪಲ್ ಐಫೋನ್ ಉತ್ಪಾದನಾ ಘಟಕವನ್ನು ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡುವುದಾಗಿ ಘೋಷಿಸಿತ್ತು. ಭಾರತ ಸೇರಿದಂತೆ ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶದಲ್ಲೂ ತನ್ನ ಮಾರುಕಟ್ಟೆ ಅಭಿವೃದ್ಧಿಪಡಿಸಿಕೊಳ್ಳಲು ಬ್ಲಾಕ್ ಬೆರಿ ಈ ಪ್ರಯತ್ನ ನಡೆಸಿದೆ. [ಐಟಿ ಸಿಟಿಗೆ ಮತ್ತೊಂದು ಗರಿಮೆ: ಆಪಲ್ ಐಒಎಸ್ ಘಟಕ]

ಭಾರತದಲ್ಲಿ ಅಧಿಕೃತ ಸೇವೆ ಪ್ರಾರಂಭಿಸಲು ನಿರ್ಧರಿಸಿರುವ ಬ್ಲಾಕ್ಬೆರಿ ಈ ಮೂಲಕ ತನ್ನ ಉದ್ಯಮವನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಲು ಮುಂದಾಗಿದೆ.
ಸೆಕ್ಯುರಿಟಿ ಸಾಫ್ಟ್ವೇರ್, ಸೇವಾ ಮಳಿಗೆಗಳನ್ನು ಆಪ್ಟಿಮಸ್ ಜತೆ ಜಂಟಿ ಒಪ್ಪಂದದೊಂದಿಗೆ ಪ್ರಾರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
'ಜಾಗತಿಕ ಮಾರುಕಟ್ಟೆಯಲ್ಲಿ ಮತ್ತೆ ಪ್ರಗತಿ ಸಾಧಿಸಲು ಭಾರತದ ಮಾರುಕಟ್ಟೆಯಲ್ಲಿ ನಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಮೇಕ್ ಇನ್ ಇಂಡಿಯಾ ಅಭಿಯಾನದ ಅಡಿ ಸೇವೆ ಒದಗಿಸಲು ಸಿದ್ಧರಾಗಿದ್ದೇವೆ ಎಂದು ಬ್ಲಾಕ್ಬೆರಿ ಉಪಾಧ್ಯಕ್ಷ ಅಲೆಕ್ಸ್ ಥರ್ಬರ್ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications