ಕೃಷ್ಣಾ ನದಿಯಲ್ಲಿ ದೋಣಿ ಮುಳುಗಡೆ, 11 ಮಂದಿ ಜಲಸಮಾಧಿ
ವಿಜಯವಾಡ, ನವೆಂಬರ್ 12 : ಆಂಧ್ರಪ್ರದೇಶದ ಕೃಷ್ಣಾ ನದಿಯಲ್ಲಿ ದೋಣಿ ಮುಳುಗಡೆಯಾಗಿದ್ದು, 11 ಜನರು ಜಲಸಮಾಧಿಯಾಗಿದ್ದಾರೆ. 20ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಭಾನುವಾರ ಕೃಷ್ಣಾ ಜಿಲ್ಲೆಯ ಇಬ್ರಾಹಿಂ ಪಟ್ಟಣದಲ್ಲಿ ಈ ದುರಂತ ನಡೆದಿದೆ. 35 ಪ್ರವಾಸಿಗರಿದ್ದ ದೋಣಿ ಭವಾನಿ ಐಲ್ಯಾಂಡ್ನಿಂದ ಪವಿತ್ರ ಸಂಗಮಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

11 ಪ್ರವಾಸಿಗರು ಈ ದುರಂತದಲ್ಲಿ ಜಲಸಮಾಧಿಯಾಗಿದ್ದು ಅವರ ದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ 20 ಪ್ರವಾಸಿಗರು ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರೆದಿದೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಅಗ್ನಿ ಶಾಮಕ ದಳ, ಪೊಲೀಸರು ನಾಪತ್ತೆಯಾದವರನ್ನು ಹುಡುಕಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆಂಧ್ರಪ್ರದೇಶ ಡಿಜಿಪಿ ಸಾಂಭಶಿವರಾವ್ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
More From
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications