ಪಾಕ್ ಆಕ್ರಮಿತ ಕಾಶ್ಮೀರದ 12 ವರ್ಷದ ಬಾಲಕ ಸೇನೆ ವಶಕ್ಕೆ
ಪಾಕಿಸ್ತಾನದ ಉಗ್ರರು ಬಾಲಕರನ್ನೂ ತಮ್ಮ ದುಷ್ಕೃತ್ಯಕ್ಕೆ ಬಳಸುತ್ತಿದ್ದಾರಾ ಎಂಬ ಅನುಮಾನ ಬರುವಂತೆ ಪಾಕ್ ಅಕ್ರಮಿತ ಕಾಶ್ಮೀರದ ಹನ್ನೆರಡು ವರ್ಷದ ಬಾಲಕ ಗಡಿನಿಯಂತ್ರಣ ರೇಖೆ ಬಳಿ ಸಂಚರಿಸುವಾಗ ಸೇನೆ ಕೈಲಿ ಸಿಕ್ಕಿಬಿದ್ದಿದ್ದಾನೆ
ಶ್ರೀನಗರ್, ಮೇ 6: ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಸೇರಿದ ಹನ್ನೆರಡು ವರ್ಷದ ಬಾಲಕನನ್ನು ಜಮ್ಮು-ಕಾಂಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಬಂಧಿಸಲಾಗಿದೆ ಎಂದು ಸೇನೆಯ ಅಧಿಕಾರಿಯೊಬ್ಬರು ಶನಿವಾರ ಮಾಹಿತಿ ನೀಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ಬಾಲಕ ಗಡಿ ನಿಯಂತ್ರಣ ರೇಖೆ ದಾಟಿ ಬಂದಿದ್ದ ಆತನನ್ನು ಕಳೆದ ಸಾಯಂಕಾಲ ವಶಕ್ಕೆ ಪಡೆಯಲಾಗಿದೆ ಎಂದು ಸೇನಾ ವಕ್ತಾರರು ಹೇಳಿದ್ದಾರೆ.
ಬಾಲಕನ ಹೆಸರು ಅಶ್ಫಾಕ್ ಅಲಿ ಚೌಹಾನ್. ದಂಗೆರ್ ಪೆಲ್ ಹಳ್ಳಿಯ ವಾಸಿ ಬಲೂಚ್ ರೆಜಿಮೆಂಟ್ ನ ನಿವೃತ್ತ ಯೋಧನ ಮಗ ಆತ. ಭಾರತಕ್ಕೆ ಸೇರಿದ ಪ್ರದೇಶದಲ್ಲಿ, ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಎಂದು ಮಾಹಿತಿ ನೀಡಲಾಗಿದೆ. ಸೇನೆ ಪಡೆಯನ್ನು ಕಂಡ ಕೂಡಲೇ ಅತ ಶರಣಾದ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.[ಪಾಕಿಸ್ತಾನೀಯರಿಗೆ ಕಸ ಗುಡಿಸಲೂ ಬರಲ್ವಾ, ಅದಕ್ಕೂ ಚೀನಾದಿಂದ ಬರ್ತಾರೆ!]

ಒಳನುಸುಳಲು ದಾರಿ ಕಂಡುಕೊಂಡು ಬರಲು ಪಾಕ್ ಸೇನೆ ಜತೆ ಸರೀಕಾಗಿ ಉಗ್ರರೇ ಈ ಹುಡುಗನನ್ನು ಗಡಿ ನಿಯಂತ್ರಣ ರೇಖೆ ಬಳಿ ಕಳಿಸಿರುವ ಶಂಕೆ ಇದೆ. ಪಾಕಿಸ್ತಾನವು ಸಣ್ಣ ವಯಸ್ಸಿನ ಹುಡುಗರನ್ನು ತನ್ನ ಕಾರ್ಯ ಸಾಧನೆಗೆ ಹೇಗೆ ಬಳಸುತ್ತದೆ ಎಂಬುದಕ್ಕೆ ಇದು ಉದಾಹರಣೆ. ಹುಡುಗನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಸೇನಾ ವಕ್ತಾರರು ಮಾಹಿತಿ ನೀಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications