ನ್ಯಾಯಮೂರ್ತಿಗಳು ಎಚ್ಚರಿಕೆಯಿಂದಿರಬೇಕು: ನ್ಯಾ. ಹೆಗ್ಡೆ
ರಾಜಸ್ತಾನ ಹೈಕೋರ್ಟ್ ನ ನ್ಯಾಯಾಧೀಶ ಮಹೇಶ್ ಚಂದ್ರ ಶರ್ಮಾ ಅವರು ನವಿಲಿನ ಸಂತಾನೋತ್ಪತ್ತಿ ಬಗ್ಗೆ ಹೇಳಿದ ಮಾತುಗಳನ್ನು ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ನಯವಾಗಿ ಅಲ್ಲಗಳೆದಿದ್ದು, ನ್ಯಾಯಾಧೀಶರಿಗೆ ಕಿವಿಮಾತನ್ನೂ ಹೇಳಿ
ಬೆಂಗಳೂರು, ಜೂನ್ 1: ನ್ಯಾಯಾಧೀಶರ ಹುದ್ದೆಯಲ್ಲಿರುವವರು ಕೆಲವೊಂದು ಹೇಳಿಕೆಗಳನ್ನು, ತೀರ್ಪುಗಳನ್ನು ನೀಡುವಾಗ ಗಂಭೀರತೆಯಿಂದ ವರ್ತಿಸಬೇಕು. ನ್ಯಾಯಾಂಗದ ಗೌರವಕ್ಕೆ ಕುಂದುಂಟಾಗುವ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂದು ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಇತ್ತೀಚೆಗೆ, ರಾಜಸ್ಥಾನ ಹೈಕೋರ್ಟ್ ನ ನ್ಯಾಯಾಧೀಶ ಮಹೇಶ್ ಚಂದ್ರ ಶರ್ಮಾ ಅವರು, ಹೆಣ್ಣು ನವಿಲುಗಳು ಗಂಡು ನವಿಲಿನ ಕಣ್ಣೀರಿನಿಂದ ಗರ್ಭ ಧರಿಸುತ್ತವೆ ಎಂದು ಹೇಳಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ತಮಾಷೆಯ ವಸ್ತುವಾಯಿತು.[''ಹೇ... ನವಿಲೇ... ಹೆಣ್ಣವಿಲೇ...'' (ಮಯೂರನ ಜನ್ಮ ರಹಸ್ಯ - ಏನು, ಹೇಗೆ?)]

ಹಲವಾರು ಮಂದಿ, ಕನಿಷ್ಟ ಸಾಮಾನ್ಯ ಜ್ಞಾನ ಇಲ್ಲದವರೆಲ್ಲಾ ನಮ್ಮ ದೇಶದಲ್ಲಿ ನ್ಯಾಯಮೂರ್ತಿಗಳಾಗಿದ್ದಾರೆಂದು ಜರಿದರೆ, ಮತ್ತೆ ಕೆಲವರು ಆ ಹೇಳಿಕೆಯ ಆಧಾರದಲ್ಲಿ ಜೋಕುಗಳನ್ನು ಹರಿಯಬಿಟ್ಟರು.[ಜೋಕನ್ನೆಲ್ಲ ಕೇಳಿ ನವಿಲುಗಳು ಅಳಲು ಪ್ರಾರಂಭಿಸಿದರೆ!]
ಈ ಹಿನ್ನೆಲೆಯಲ್ಲಿ ತಮ್ಮ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳಿಗೆ, ಸಂತೋಷ್ ಹೆಗ್ಡೆ ಮೇಲಿನಂತೆ ಉತ್ತರಿಸಿದ್ದಾರೆ. ಅಲ್ಲದೆ, ನ್ಯಾಯಾಂಗದಲ್ಲಿ ಉನ್ನತ ಸ್ಥಾನಗಳಲ್ಲಿರುವವರು ಬೇಕಾಬಿಟ್ಟಿ ಹೇಳಿಕೆ ನೀಡಿದರೆ, ಅದರಿಂದ ಜನರು ನ್ಯಾಯಾಂಗವನ್ನು ಅನುಮಾನದಿಂದ ನೋಡುವಂತಾಗುತ್ತದೆ ಎಂದೂ ಕಿವಿಮಾತು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications