ಸತ್ಯ ಹೇಳಿದ ಸೈನಿಕನ ತೇಜೋವಧೆಗೆ ಸಿದ್ಧವಾದ ಬಿಎಸ್ಎಫ್
ನವದೆಹಲಿ, ಜ. 11: ಗಡಿ ಕಾಯುವ ಸೈನಿಕರಿಗೆ ನೀಡಲಾಗುತ್ತಿರುವ ಕಳಪೆ ಆಹಾರ ವ್ಯವಸ್ಥೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣಗೊಳಿಸಿರುವ ಬಿಎಸ್ಎಫ್ ಯೋಧ ತೇಜ್ ಬಹದೂರ್ ಯಾದವ್ ಒಬ್ಬ ಹುಚ್ಚ, ಮದ್ಯ ವ್ಯಸನಿ, ಅವಿಧೇಯ ಯೋಧ ಎಂದು ಬಿಎಸ್ಎಫ್ ಹೇಳಿದೆ.
ಯಾದವ್ ಅವರು ಸತ್ಯ ಸ್ಫೋಟಿಸಿರುವ ಬೆನ್ನಲ್ಲೇ, ಅಧಿಕೃತ ಪ್ರಕಟಣೆಯೊಂದನ್ನು ಹೊರಡಿಸಿರುವ ಬಿಎಸ್ಎಫ್, ಆತನ ತೇಜೋವಧಿಗೆ ಮುಂದಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾದವ್ ಅಪ್ ಲೋಡ್ ಮಾಡಿದ್ದ ವೀಡಿಯೋಗಳು ವೈರಲ್ ಆಗಿ, ದೇಶಾದ್ಯಂತ ಆ ಬಗ್ಗೆ ಚರ್ಚೆಗಳಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವಾಲಯ ತನಿಖೆಗೆ ಆದೇಶ ನೀಡಿದೆ.
ಆದರೆ, ಬಿಎಸ್ ಎಫ್ ಮಾತ್ರ ಯಾದವ್ ಅವರ ಚಾರಿತ್ರ್ಯವನ್ನೇ ವಧೆ ಮಾಡಲು ಹೆಜ್ಜೆಯಿಟ್ಟಿದ್ದು, ಆತನ ವಿರುದ್ಧ ಆರೋಪಗಳನ್ನು ಎಡೆಬಿಡದೇ ಮಾಡುತ್ತಿದೆ.
ಯಾದವ್ ಒಬ್ಬ ಕುಡುಕು, ಅವಿಧೇಯ ಸೈನಿಕ. ಅನುಮತಿ ಇಲ್ಲದೇ ರಜೆ ಪಡೆಯುವಂಥವನು, ಹಿರಿಯ ಅಧಿಕಾರಿಗಳೆಂದರೆ ಈತ ಅಗೌರವ ತೋರುತ್ತಾನೆ. ಹಾಗಾಗಿ, ಈತನಿಗೆ ಅನೇಕ ಬಾರಿ ಛೀಮಾರಿ ಹಾಕಲಾಗಿದೆ. ಈತನಿಗೆ ಬುದ್ಧಿ ಕಲಿಸಲೆಂದೇ ಕ್ಲಿಷ್ಟಕರವಾದ ಜಮ್ಮು-ಕಾಶ್ಮೀರ ಗಡಿಯಲ್ಲಿ ಆತನನ್ನು ಸೇವೆಗೆ ನಿಯೋಜಿಸಲಾಗಿದೆ.
ಬಿಎಸ್ ಎಫ್ ನ ಕ್ರಮಗಳಿಂದಾಗಿ ಹತಾಶೆಗೊಂಡಿರುವ ಆತ ಬಿಎಸ್ ಎಫ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾನೆಂದು ದೂರಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications