ಜುಲೈ 27ರಂದು ರಾಷ್ಟ್ರವ್ಯಾಪಿ ಬಿಎಸ್ಸೆನ್ನೆಲ್ ಮುಷ್ಕರ
ನವದೆಹಲಿ, ಜುಲೈ 25: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ಉದ್ಯೋಗಿಗಳು ವೇತನ ಪರಿಷ್ಕರಣೆಗೆ ಆಗ್ರಹಿಸಿ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಮೂರನೇ ವೇತನ ಪರಿಷ್ಕರಣಾ ಸಮಿತಿ ಶಿಫಾರಸಿನಂತೆ ವೇತನ ಏರಿಕೆಗೆ ಆಗ್ರಹಿಸಿ, ಬಿಎಸ್ಸೆನ್ನೆಲ್ ಉದ್ಯೋಗಿಗಳು ಜುಲೈ 27ರಂದು ರಾಷ್ಟ್ರವ್ಯಾಪಿ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಬಿಎಸ್ ಎನ್ಎಲ್ನ ಸಾಮರ್ಥ್ಯದ ಆಧಾರದಲ್ಲಿ ವೇತನ ಏರಿಕೆ ಮಾಡುವಂತೆ ಸಮಿತಿ ಶಿಫಾರಸು ಮಾಡಿತ್ತು. ಮೂರನೇ ವೇತನ ಪರಿಷ್ಕರಣಾ ಸಮಿತಿಯ ಶಿಫಾರಸಿಗೆ ಜುಲೈ 19ರಂದು ಸಂಸತ್ತಿನಲ್ಲಿ ಅಂಗೀಕಾರ ನೀಡಲಾಗಿತ್ತು.
ಬಿಎಸ್ಎನ್ಎಲ್ಗೆ ನಷ್ಟ ಉಂಟಾಗಲು ಉದ್ಯೋಗಿಗಳು ಕಾರಣ ಅಲ್ಲ. ಸರಕಾರ ತೆಗೆದುಕೊಂಡ ಬಿಎಸ್ಎನ್ಎಲ್ ವಿರೋಧಿ ನೀತಿ ಹಾಗೂ ಕ್ರಮಗಳು ಕಾರಣ. 2006ರಿಂದ 2012ರ ವರೆಗೆ ಮೊಬೈಲ್ ನೆಟ್ ವರ್ಕ್ ವಿಸ್ತರಣೆಗೆ ಬೇಕಾದ ಉಪಕರಣಗಳನ್ನು ಹೊಂದಲು ಬಿಎಸ್ಸೆನ್ನೆಲ್ಗೆ ಅವಕಾಶ ನೀಡಿಲ್ಲ ಎಂದು ಬಿಎಸ್ಸೆನ್ನೆಲ್ ಉದ್ಯೋಗಿಗಳ ಸಂಘಟನೆಯ ಸಂಚಾಲಕ ಪಿ. ಅಭಿಮನ್ಯು ತಿಳಿಸಿದ್ದಾರೆ.
More From
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications