BSNL ರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ, ನಿರ್ಧಾರವೇನು?
ನವದೆಹಲಿ, ಜುಲೈ 4: ಕಷ್ಟದಲ್ಲಿರುವ ಬಿಎಸ್ಎನ್ಎಲ್ ಕಂಪನಿ ಕೈಹಿಡಿಯಲು ಸರ್ಕಾರ ಧಾವಿಸಿದೆ. 74 ಸಾವಿರ ಕೋಟಿ ನೆರವು ನೀಡಲು ಕೇಂದ್ರ ಮುಂದಾಗಿದೆ.
ಈ ಕುರಿತು ಕರಡು ಪ್ರಸ್ತಾವನೆ ಸಂಪುಟಕ್ಕೆ ಸಲ್ಲಿಕೆಯಾಗಿದೆ.ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ಗಳನ್ನು ಮುಚ್ಚಿದರೆ 1.20 ಲಕ್ಷ ಕೋಟಿ ಖರ್ಚಾಗುತ್ತದೆ.
ಹೀಗಾಗಿ ಇದು ಕಷ್ಟ, ಷೇರುವಿಕ್ರಯ ಮಾಡಬಹುದು. ಆದರೆ ಷೇರು ಖರೀದಿಸಲು ಮುಂದೆ ಬರುವವರ ಸಂಖ್ಯೆ ಕಡಿಮೆ. ಆದ್ದರಿಂದ ಸಿಬ್ಬಂದಿ ಸಂಖ್ಯೆ ಕಡಿಮೆ ಮಾಡುವ ಜೊತೆಗೆ ಸರ್ಕಾರ ಮತ್ತು ಇಲಾಖೆ ಜಂಟಿಯಾಗಿ ಮಾರ್ಗವನ್ನು ಹುಡುಕಬೇಕಿದೆ.

2018-19ನೇ ಸಾಲಿನಲ್ಲಿ ಬಿಎಸ್ಎನ್ಎಲ್ 13,804 ಕೋಟಿ ನಷ್ಟ ಅನುಭವಿಸಿದೆ. ಹಲವು ವರ್ಷಗಳಿಂದ ಬಿಎಸ್ಎನ್ಎಲ್ ಮತ್ತ ಎಂಟಿಎನ್ಎಲ್ ಸರ್ಕಾರಕ್ಕೆ ಬಿಳಿ ಆನೆಯಾಗಿ ಪರಿಣಮಿಸಿದೆ.
ಗ್ರಾಹಕರಿಗೆ ಕಳಪೆ ಸೇವೆ, ತಂತ್ರಜ್ಞಾನ ಮೇಲ್ದರ್ಜೆಗೇರಿಸುವಿಕೆಯಲ್ಲಿ ಮಂದಗತಿ, ಅಶಿಸ್ತಿನ ಆಡಳಿತ, ಅತಿ ವೇತನದಿಂದ ಹೊರೆಯಾಗಿರುವ ಸಿಬ್ಬಂದಿ, ಸರ್ಕಾರದ ಕೆಲವು ದಾರಿ ತಪ್ಪಿಸುವ ಸೂಚನೆ ಮತ್ತು ಅನಗತ್ಯ ಮೂಗು ತೂರಿಸುವಿಕೆಯಿಂದಲೂ ಈ ಸಂಸ್ಥೆಗಳು ಹೈರಾಣಾಗಿವೆ. ಎಂಟಿಎನ್ಎಲ್ಗೆ 3,398 ಕೋಟಿ ನಷ್ಟವಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications