ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಜ್ಯಸಭೆ ಸ್ಥಾನಕ್ಕೆ ಮಾಯಾವತಿ ರಾಜೀನಾಮೆ ಬೆದರಿಕೆ
ನವದೆಹಲಿ, ಜುಲೈ 18 : ಸದನದಲ್ಲಿ ಮಾತನಾಡಲು ಅವಕಾಶ ನೀಡದಿದ್ದಕ್ಕೆ ಬಿಎಸ್ ಪಿ ನಾಯಕಿ ಮಾಯಾವತಿ ತಮ್ಮ ರಾಜ್ಯಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಂಗಳವಾರ ಹೇಳಿದ್ದಾರೆ.
BSP chief Mayawati says will resign from Rajya Sabha today. pic.twitter.com/Dbf3UWrXDa
— ANI (@ANI_news) July 18, 2017
ಸಂಸತ್ ಭವನದ ಬಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಯಾವತಿ. ಸದನದಲ್ಲಿ ಉಪಸಭಾಪತಿಗಳು ತಮಗೆ ಮಾತನಾಡಲು ಅವಕಾಶ ನೀಡುತ್ತಿಲ್ಲವೆಂದು ಆಕ್ರೋಶಗೊಂಡಿರುವ ಮಾಯಾವತಿ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದರು.
ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ದಲಿತರಿಗೆ ರಕ್ಷೆಣೆ ಇಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Comments
English summary
Bahujan Samaj Party (BSP) chief Mayawati today threatened to resign from the membership of the Rajya Sabha if she was not allowed to raise the various incidents of violence against Dalits and other minorities.
Story first published: Tuesday, July 18, 2017, 12:24 [IST]