7 ಮೆಗಾ ಜವಳಿ ಪಾರ್ಕ್ ಸ್ಥಾಪನೆ, ಭರಪೂರ ಉದ್ಯೋಗವಕಾಶ
ನವದೆಹಲಿ, ಫೆಬ್ರವರಿ 1: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದ ವೇಳೆ ಉದ್ಯೋಗ ಅವಕಾಶ ಸೃಷ್ಟಿ ಬಗ್ಗೆ ಭರ್ಜರಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಸರಿ ಸುಮಾರು 1 ಕೋಟಿ ಮಂದಿಗೆ ಶುಭ ಸುದ್ದಿ ನೀಡಿದ್ದಾರೆ.
ಕೊರೊನಾವೈರಸ್ ಸೋಂಕು ಹರಡದಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ವಿಧಿಸಿರುವ ಲಾಕ್ಡೌನ್ ನಿಂದಾಗಿ ಅಸಂಘಟಿತ ವಲಯದ ಕಾರ್ಮಿಕರು, ದಿನಗೂಲಿಗಳು ಅಲ್ಲದೆ ಹೆಚ್ಚು ನಷ್ಟ ಅನುಭವಿಸುತ್ತಿರುವುದು ಜವಳಿ ಉದ್ಯಮ. ಗಾರ್ಮೆಂಟ್ ಕೈಗಾರಿಕೆ ಬಂದ್ ಆಗಿದ್ದು, ಸರಿಯಾದ ಸಮಯಕ್ಕೆ ಕೇಂದ್ರ ಸರ್ಕಾರದಿಂದ ಸೂಕ್ತ ಆರ್ಥಿಕ ನೆರವು ಸಿಗದಿದ್ದರೆ, ಸರಿ ಸುಮಾರು 1 ಕೋಟಿ ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸಿದ್ದರು.
ಜವಳಿ ಸಚಿವಾಲಯದ ಭರವಸೆ: ವಿದೇಶಿ ಕಂಪನಿಗಳು ಈಗಾಗಲೇ ನೀಡಿರುವ ಆರ್ಡರ್ ಗಳನ್ನು ಕ್ಯಾನ್ಸಲ್ ಮಾಡದಿರುವಂತೆ ಜವಳಿ ಸಚಿವಾಲಯವು ಸೂಚಿಸಿದೆ. ಹೀಗಾಗಿ, ಸಣ್ಣ ಗಾರ್ಮೆಂಟ್ ನಿಂದ ಹಿಡಿದು ಬ್ರ್ಯಾಂಡೆಡ್ ಕಂಪನಿ ತನಕ ರಫ್ತು ಅಬಾಧಿತವಾಗಿರುವ ಭರವಸೆಯಲ್ಲಿವೆ. MSMEs ವಲಯದಲ್ಲಿ ದೇಶದಲ್ಲಿ 11 ಕೋಟಿ ಮಂದಿ ಕಾರ್ಯ ನಿರ್ವಹಿಸುತ್ತಿದ್ದು, ದೇಶದ ಜಿಡಿಪಿಗೆ ಶೇ 30 ರಷ್ಟು ಕೊಡುಗೆ ನೀಡುತ್ತಿದೆ.

ರೀಟೈಲ್ ಕ್ಷೇತ್ರದಲ್ಲಿ ಶೇ 50ರಷ್ಟು ಮಂದಿ ಮತ್ತೆ ಅಂಗಡಿ ಓಪನ್ ಮಾಡುವ ಭರವಸೆ ಇಟ್ಟುಕೊಂಡಿಲ್ಲ. ಕೆಲಸಗಾರರನ್ನು ಮತ್ತೆ ಹೊಂದಿಸುವುದು ಭಾರಿ ಕಷ್ಟವಾಗಲಿದೆ ಎಂದು ರೀಟೈಲ್ ಅಸೋಸಿಯೇಷನ್ ಆಫ್ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ ರಾಜಗೋಪಾಲನ್ ಹೇಳಿದ್ದರು.
ಆದರೆ, ಈಗ ಕೇಂದ್ರ ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ದೇಶದ ವಿವಿಧೆಡೆ 7 ಹೂಡಿಕೆ ಜವಳಿ ಪಾರ್ಕ್ ನಿರ್ಮಾಣವಾಗಲಿದ್ದು, ಲಕ್ಷಾಂತರ ಮಂದಿಗೆ ಹೊಸ ಉದ್ಯೋಗ ಅವಕಾಶಗಳು ಸಿಗಲಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications