Union Budget 2021; ಸ್ವಚ್ಛ ಭಾರತ ಅಭಿಯಾನಕ್ಕೆ 1,41,000 ಕೋಟಿ ರೂ
ನವದೆಹಲಿ, ಫೆಬ್ರುವರಿ 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿ ಸ್ವಚ್ಛ ಅಭಿಯಾನ 2.0 ಮಿಷನ್ ಗೆ ಕೇಂದ್ರ ಹಣಕಾಸು ಸಚಿವೆ 1,41,000 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.
"ಅರ್ಬನ್ ಕ್ಲೀನ್ ಇಂಡಿಯಾ ಮಿಷನ್" ಗಾಗಿ 1,41,000 ಕೋಟಿ ರೂಪಾಯಿ ಪ್ಯಾಕೇಜ್ ನೀಡಿರುವುದಾಗಿ ತಿಳಿಸಿದ್ದಾರೆ. ಮುಂದಿನ ಐದು ವರ್ಷದ ಅವಧಿಗೆ 1.41 ಲಕ್ಷ ಕೋಟಿ ರೂಪಾಯಿ ಘೋಷಣೆ ಮಾಡಿದ್ದು, ಜಲಜೀವನ್ ಮಿಷನ್ ಅರ್ಬನ್ ಗೆ 2.87 ಲಕ್ಷ ಕೋಟಿ ಮೀಸಲಿರಿಸುವುದಾಗಿ ಘೋಷಿಸಿದ್ದಾರೆ.
2014ರಲ್ಲಿ ದೇಶಾದ್ಯಂತ ಈ ಸ್ವಚ್ಛತಾ ಅಭಿಯಾನ ಆರಂಭವಾಗಿತ್ತು. ಇಡೀ ದೇಶವನ್ನು ಸಂಪೂರ್ಣ ಸ್ವಚ್ಛ ಭಾರತವನ್ನಾಗಿ ಮಾಡಲು ಹಾಗೂ ಬಹಿರ್ದೆಸೆ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದೊಂದಿಗೆ ಈ ಅಭಿಯಾನ ಆರಂಭವಾಗಿತ್ತು.

2020ರ ಸಾಲಿನ ಬಜೆಟ್ ನಲ್ಲಿ ಸ್ವಚ್ಛ ಭಾರತ ಅಭಿಯಾನಕ್ಕೆ 12.300 ಕೋಟಿ ರೂಪಾಯಿಯನ್ನು ಮೀಸಲಿರಿಸಲಾಗಿತ್ತು. 2019ರಲ್ಲಿ ಒಟ್ಟು 12,644 ಕೋಟಿ ರೂಪಾಯಿ ಹಣವನ್ನು ಘೋಷಿಲಾಗಿತ್ತು. 2018ನೇ ಸಾಲಿನ ಬಜೆಟ್ ನಲ್ಲಿ 15,373 ಕೋಟಿ ಹಣವನ್ನು ಮೀಸಲಿರಿಸಲಾಗಿತ್ತು. ಈ ಬಾರಿ 1,41,000 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications