MSMEಗಳಿಗೆ ಗುಡ್ನ್ಯೂಸ್: ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆ 5 ಲಕ್ಷ ಕೋಟಿಗೆ ವಿಸ್ತರಣೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ ಎಂಎಸ್ಎಂಇಗಳಿಗೆ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ದೊಡ್ಡ ಘೋಷಣೆ ಮಾಡಿದ್ದಾರೆ. ಅವರು ಎಂಎಸ್ಎಂಇ ಗಳಿಗೆ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯನ್ನು (ECLGS) 5 ಲಕ್ಷ ಕೋಟಿಗೆ ವಿಸ್ತರಿಸಿದ್ದಾರೆ.
ಹಣಕಾಸು ಸಚಿವರ ಪ್ರಕಾರ, ಈ ಯೋಜನೆ ವಿಸ್ತರಣೆಯಿಂದಾಗಿ 130 ಲಕ್ಷ ಎಂಎಸ್ಎಂಇಗಳು ಪ್ರಯೋಜನ ಪಡೆಯುತ್ತವೆ. ಇಸಿಎಲ್ಜಿಎಸ್ ಅನ್ನು ಮಾರ್ಚ್ 2023 ರವರೆಗೆ ವಿಸ್ತರಿಸಲಾಗಿದೆ. ಇಸಿಎಲ್ಜಿಎಸ್ ವಿಸ್ತರಣೆಯು ಎಂಎಸ್ಎಂಇ ವಲಯಕ್ಕೆ ಸಾಲ ನೀಡಲು ವರದಾನವಾಗಲಿದೆ. ಏಕಕಾಲದಲ್ಲಿ, ಈ ಸುಧಾರಣೆಯು ಬ್ಯಾಂಕ್ಗಳಿಗೆ ಸಾಲ ನೀಡಲು ಹೆಚ್ಚುವರಿ ಪ್ರೋತ್ಸಾಹವನ್ನು ನೀಡುತ್ತದೆ.
ಹಣಕಾಸು ಸಚಿವಾಲಯದ ಪ್ರಕಾರ, ಸರ್ಕಾರಿ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ECLGS) ಅನ್ನು 30 ನವೆಂಬರ್ 2020 ರವರೆಗೆ ವಿಸ್ತರಿಸಲಾಗಿದೆ. ಈ ವಿಸ್ತರಣೆಯ ಅಡಿಯಲ್ಲಿ ಆಸ್ಪತ್ರೆಗಳು, ನರ್ಸಿಂಗ್ ಹೋಮ್ಗಳು, ಕ್ಲಿನಿಕ್ಗಳು, ವೈದ್ಯಕೀಯ ಕಾಲೇಜುಗಳಿಗೆ ಆನ್-ಸೈಟ್ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ನೀಡುವ 2 ಕೋಟಿ ರೂ.ವರೆಗಿನ ಸಾಲದ ಮೇಲೆ 100% ಗ್ಯಾರಂಟಿ ಕವರ್ ಅನ್ನು ಒದಗಿಸುವುದಾಗಿ ಹೇಳಲಾಗಿದೆ. ಇದರ ಬಡ್ಡಿ ದರವನ್ನು ಶೇ.7.5ಕ್ಕೆ ನಿಗದಿಪಡಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿತ್ತು.

ಇದಲ್ಲದೆ, ಮುಂದಿನ ಐದು ವರ್ಷಗಳಲ್ಲಿ MSMEಗಳಿಗೆ 6,000 ಕೋಟಿ ರೂ.ಗಳ ಕಾರ್ಯಕ್ರಮವನ್ನು ಹೊರತರಲಾಗುವುದು ಎಂದು ಸೀತಾರಾಮನ್ ಹೇಳಿದರು.
ECLGS ಎಂದರೇನು ?
Recommended Video
ECLGS ಎಂಎಸ್ಎಂಇಗಳಿಗೆ ವಿಶೇಷ ಸಾಲ ನೀಡುವ ಯೋಜನೆಯಾಗಿದೆ. ಇದನ್ನು ಸ್ವಾವಲಂಬಿ ಭಾರತ ಅಭಿಯಾನದ ಅಡಿಯಲ್ಲಿ ಘೋಷಿಸಲಾಗಿದೆ. ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಎಂಎಸ್ಎಂಇ ವಲಯಕ್ಕೆ ಸಹಾಯ ಮಾಡಲು 13 ಮೇ 2020 ರಂದು ಹಣಕಾಸು ಸಚಿವಾಲಯವು ಘೋಷಿಸಿದ 20 ಲಕ್ಷ ಕೋಟಿ ರೂಪಾಯಿ ಪರಿಹಾರ ಪ್ಯಾಕೇಜ್ ಅಡಿಯಲ್ಲಿ ಇದನ್ನು ಘೋಷಿಸಲಾಗಿದೆ. ಈ ಮೊದಲು ಈ ಯೋಜನೆಯ ಗಡುವು 31 ಅಕ್ಟೋಬರ್ 2020 ರವರೆಗೆ ಅಥವಾ 3 ಲಕ್ಷ ಕೋಟಿ ರೂಪಾಯಿಗಳ ಸಾಲದ ಹಂಚಿಕೆಯವರೆಗೆ ಇತ್ತು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications