ಕೇಂದ್ರ ಬಜೆಟ್ 2022-23 ರ ಕುರಿತು ಯಾರು ಏನು ಹೇಳಿದರು?
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ -19 ಮೂರನೇ ಅಲೆಯ ನಡುವೆ ಈ ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಕೇಂದ್ರ ಬಜೆಟ್ಗೆ ರಾಜಕೀಯ ಪ್ರತಿಕ್ರಿಯೆಗಳು ಬಂದಿವೆ. ಕಾಂಗ್ರೆಸ್ ಕೇಂದ್ರ ಬಜೆಟ್ ವಿರುದ್ಡ ವಾಗ್ದಾಳಿ ಮಾಡಿದೆ. 'ಒಂದೆಡೆ ದೇಶ ಬಡವಾಗುತ್ತಿದ್ದರೆ ಇನ್ನೊಂದೆಡೆ ಸರ್ಕಾರದ ಖಜಾನೆ ತುಂಬುತ್ತಿದೆ. 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಘೋಷಣೆಯೊಂದಿಗೆ ಬಿಜೆಪಿಯವರು ದೇಶವಾಸಿಗಳ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆಯೇ ಹೊರತು ಬೇರೇನೂ ಅಲ್ಲ' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
|
ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಪ್ರತಿಕ್ರಿಯೆ
ಪ್ರಧಾನಿ ಮೋದಿಯವರ ದೊಡ್ಡ ಉದ್ಯಮ ಸ್ನೇಹಿತರ ಹಿತಾಸಕ್ತಿಗಳ ಮೇಲೆ ಬಜೆಟ್ ಕೇಂದ್ರೀಕರಿಸಿದೆ. ಇದು ನಿರುದ್ಯೋಗ ಮತ್ತು ಹಣದುಬ್ಬರದ ಸಮಸ್ಯೆಗಳನ್ನು ನಿಭಾಯಿಸಲಿಲ್ಲ. ಈ ಬಜೆಟ್ ಅಸಮಾನತೆಯನ್ನು ಹೆಚ್ಚಿಸುತ್ತದೆ ಮತ್ತು ನಮ್ಮ ಜನಸಂಖ್ಯೆಯ ದೊಡ್ಡ ವಿಭಾಗವನ್ನು ದುರ್ಬಲಗೊಳಿಸುತ್ತದೆ ಎಂದು ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಪ್ರತಿಕ್ರಿಯಿಸಿದ್ದಾರೆ.
|
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ರಣದೀಪ್ ಸುರ್ಜೇವಾಲಾ ಪ್ರತಿಕ್ರಿಯೆ
ಶ್ರೀಮತಿ ಹಣಕಾಸು ಮಂತ್ರಿ, ದಯವಿಟ್ಟು ರಾಷ್ಟ್ರಕ್ಕೆ ತಿಳಿಸಿ - ಕ್ರಿಪ್ಟೋಕರೆನ್ಸಿಗೆ ಕಾನೂನು ಮಾನ್ಯತೆ ಇದೆಯೇ? ಕ್ರಿಪ್ಟೋಕರೆನ್ಸಿ ಮಸೂದೆ ಮಂಡನೆ ಮಾಡದೆ ತೆರಿಗೆ ವಿಧಿಸುವುದು ಎಷ್ಟು ಸರಿ? ಕ್ರಿಪ್ಟೋ ವಿನಿಮಯ ನಿಯಂತ್ರಕರು ಯಾರು? ಹೂಡಿಕೆದಾರರರನ್ನು ರಕ್ಷಿಸುವವರು ಯಾರು? ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ರಣದೀಪ್ ಸುರ್ಜೇವಾಲಾ ಪ್ರತಿಕ್ರಿಯಿಸಿದ್ದಾರೆ.
|
ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ
ನಿರುದ್ಯೋಗ ಮತ್ತು ಹಣದುಬ್ಬರದಿಂದ ನಲುಗಿ ಹೋಗುತ್ತಿರುವ ಸಾಮಾನ್ಯ ಜನರಿಗೆ ಬಜೆಟ್ ಶೂನ್ಯವಾಗಿದೆ. ಸರ್ಕಾರವು ಯಾವುದೇ ದೊಡ್ಡ ಪದಗಳಿಂದ ಸೂಚಿಸುವಂತ ಬಜೆಟ್ ಮಂಡಿಸಿಲ್ಲ- ಪೆಗಾಸಸ್ ಸ್ಪಿನ್ ಬಜೆಟ್
|
ಯಾರಿಗೆ ಬಜೆಟ್?
10% ರಷ್ಟು ಶ್ರೀಮಂತ ಭಾರತೀಯರು ದೇಶದ ಸಂಪತ್ತಿನ 75% ರಷ್ಟು ಹೊಂದಿದ್ದಾರೆ. ಕೆಳ ವರ್ಗದ 60% ರಷ್ಟು ಜನ 5% ಕ್ಕಿಂತ ಕಡಿಮೆ ಸಂಪತ್ತನ್ನು ಹೊಂದಿದ್ದಾರೆ. ನಿರುದ್ಯೋಗ, ಬಡತನ ಮತ್ತು ಹಸಿವು ಹೆಚ್ಚುತ್ತಿರುವಾಗ ಸಾಂಕ್ರಾಮಿಕ ಸಮಯದಲ್ಲಿ ಸೂಪರ್ ಲಾಭವನ್ನು ಗಳಿಸಿದವರಿಗೆ ಏಕೆ ಹೆಚ್ಚು ತೆರಿಗೆ ವಿಧಿಸಲಾಗಿಲ್ಲ? ಎಂದು ಪ್ರಶ್ನಿಸಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications