Budget 2024: 'ಲಕ್ಪತಿ ದೀದಿ' ಕುರಿತು ಮೋದಿ ಸರ್ಕಾರದ ದೊಡ್ಡ ಘೋಷಣೆ... ಏನಿದು ಯೋಜನೆ?
ದೆಹಲಿ ಫೆಬ್ರವರಿ 1: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದರು. ಈ ವೇಳೆ ಹಲವು ಯೋಜನೆಗಳ ಬಗ್ಗೆ ಬಜೆಟ್ ನಲ್ಲಿ ಮಾಹಿತಿ ನೀಡಲಾಯಿತು. ಈ ನಡುವೆ ಲಕ್ಪತಿ ದೀದಿ ಯೋಜನೆಗೆ ಸಂಬಂಧಿಸಿದಂತೆ ಬಹಳ ಮುಖ್ಯವಾದ ಮಾಹಿತಿಯನ್ನು ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅದರ ಬಜೆಟ್ ಅನ್ನು 2 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.
ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವರು ಲಕ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸುತ್ತಾ, ಈ ಯೋಜನೆಯು 9 ಕೋಟಿ ಮಹಿಳೆಯರ ಜೀವನವನ್ನು ಬದಲಾಯಿಸಿದೆ. ಜೊತೆಗೆ ಇದರಿಂದ ಮಹಿಳೆಯರಲ್ಲಿ ಸ್ವಾವಲಂಬನೆ ಮೂಡಿದೆ ಎಂದು ಹೇಳಿದರು.

ಲಕ್ಪತಿ ದೀದಿ ಯೋಜನೆಯಡಿ ಇಲ್ಲಿಯವರೆಗೆ 1 ಕೋಟಿ ಮಹಿಳೆಯರನ್ನು ಲಕ್ಪತಿ ದೀದಿ ದೀದಿಯನ್ನಾಗಿ ಮಾಡಲಾಗಿದೆ. ಇದೀಗ ಲಕ್ಪತಿ ದೀದಿಯ ಬಜೆಟ್ ಅನ್ನು 2 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು ಲಕ್ಪತಿ ದೀದಿ ದೀದಿಯರ ಸಂಖ್ಯೆಯನ್ನೂ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
'ಲಕ್ಪತಿ ದೀದಿ' ಯೋಜನೆ ಎಂದರೇನು?
ಮಹಿಳೆಯರು ಸಮಾಜ, ರಾಜ್ಯ ಮತ್ತು ದೇಶದಲ್ಲಿ ಏಳಿಗೆ ಹೊಂದುವಂತೆ ಮಾಡುವುದು ಮತ್ತು ಅವರಿಗೆ ಆರ್ಥಿಕ ನೆರವು ನೀಡುವುದು ಲಕ್ಪತಿ ದೀದಿ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಿಂದ ಮಹಿಳೆಯರು ತಮ್ಮ ಕೆಲಸವನ್ನು ಮಾಡುವ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗುತ್ತದೆ.
ಆ ನಿಟ್ಟಿನಲ್ಲಿ ಬಜೆಟ್ ನಲ್ಲಿ ಲಕ್ಪತಿ ದೀದಿ ಯೋಜನೆಯಡಿ ದೊಡ್ಡ ಘೋಷಣೆ ಮಾಡಲಾಗಿದ್ದು, ಅದರ ಗುರಿಯನ್ನು 3 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ಇದರೊಂದಿಗೆ ಮಹಿಳೆಯರು ಸ್ವಂತ ಕೈಗಾರಿಕೆ ಆರಂಭಿಸುವ ಮೂಲಕ ಸ್ವಂತ ಜೀವನೋಪಾಯ ಸಂಪಾದಿಸಬಹುದು.
ಈ ಯೋಜನೆಯಿಂದ ಇಲ್ಲಿಯವರೆಗೆ 9 ಕೋಟಿ ಮಹಿಳೆಯರ ಜೀವನ ಬದಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಮಹಿಳೆಯರ ಸಬಲೀಕರಣ ಮಾಡಲಾಗುತ್ತದೆ ಎಂದು ಬಜೆಟ್ ಮಂಡನೆ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications