ತ್ವರಿತ ಅಲರ್ಟ್ ಗಳಿಗಾಗಿ
For Daily Alerts
Breaking: ಉತ್ತರ ಪ್ರದೇಶ ಬಸ್-ಟ್ರಕ್ ಡಿಕ್ಕಿಯಾಗಿ 8 ಮಂದಿ ಸಾವು, 24 ಮಂದಿ ಗಾಯ
ಲಕ್ನೋ, ಸೆಪ್ಟೆಂಬರ್ 28: ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಎಂಟು ಮಂದಿ ದುರ್ಮರಣ ಹೊಂದಿದ್ದಾರೆ. ಇದೇ ವೇಳೆ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಉತ್ತರಪ್ರದೇಶ ಅಲ್ಲ, ಇದು ಅತ್ಯಾಚಾರಿಗಳ ಪ್ರದೇಶ- 'ಯೋಗಿ' ನಾಡಿನ ಕ್ರೂರ ಪ್ರಕರಣಗಳಿವು..
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆರೋಗ್ಯ ಅಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.
ಪ್ರಧಾನಿ
ನರೇಂದ್ರ
ಮೋದಿ
ಮೃತರ
ಕುಟುಂಬಗಳಿಗೆ
ಪ್ರಧಾನಮಂತ್ರಿ
ರಾಷ್ಟ್ರೀಯ
ಪರಿಹಾರ
ನಿಧಿಯಿಂದ
ತಲಾ
2
ಲಕ್ಷ
ರೂಪಾಯಿ
ಪರಿಹಾರವನ್ನು
ಘೋಷಿಸಿದ್ದು,
ಗಾಯಾಳುಗಳಿಗೆ
50,000
ರೂಪಾಯಿ
ನೀಡಲಾಗುವುದು
ಎಂದು
ತಿಳಿಸಿದ್ದಾರೆ.
Comments
English summary
Bus-Truck Collision in Lakhimpur Kheri; 8 Dead, Over 25 People Injured. Know More.