ಮೇಡ್ ಇನ್ ಇಂಡಿಯಾ ಉತ್ಪನ್ನಗಳನ್ನು ಖರೀದಿಸಿ: ಪ್ರಧಾನಿ ಮೋದಿ ಕರೆ
PM Narendra Modi: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 29) ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಉದ್ದೇಶಿಸಿ ಮಾತನಾಡಿದರು. ಈ ವೇಳೆ ಮೇಡ್ ಇಂಡಿಯಾ ಉತ್ನನ್ನಗಳನ್ನು ಖರೀದಿ ಮಾಡುವಂತೆಯೂ ದೇಶದ ಜನತೆಗೆ ಕೆರೆ ನೀಡಿದರು.
ಇಂದಿನದ್ದು 'ಮನ್ ಕಿ ಬಾತ್'ನ 114ನೇ ಸಂಚಿಕೆ ಆಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ 10 ವರ್ಷ ಪೂರೈಸಿದೆ. ಪ್ರತಿ ತಿಂಗಳು ಕಾರ್ಯಕ್ರಮಕ್ಕಾಗಿ ಪತ್ರಗಳು ಮತ್ತು ಸಲಹೆಗಳನ್ನು ಕಳುಹಿಸುವ ಅಸಂಖ್ಯಾತ ಜನರಿಗೆಕೃತಜ್ಞತೆ ಎಂದು ಹೇಳಿದರು. ಮುಂದುವರೆದು ಮಾತನಾಡಿದ ಅವರು, ಮುಂಬರುವ ಹಬ್ಬಗಳ ದಿನಗಳಲ್ಲಿ 'ಮೇಡ್ ಇನ್ ಇಂಡಿಯಾ' ಉತ್ಪನ್ನಗಳನ್ನು ಖರೀದಿ ಮಾಡುವಂತೆ ದೇಶದ ಜನತೆಗೆ ಕರೆ ನೀಡಿದ್ದರು.

ಕಳೆದ ಕೆಲವು ವಾರಗಳಿಂದ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಮಳೆಗಾಲವು 'ಜಲ ಸಂರಕ್ಷಣೆ' ಎಷ್ಟು ಮುಖ್ಯ ಎಂಬುದನ್ನು ನಮಗೆ ನೆನಪಿಸುತ್ತದೆ ಎಂದರು. ಅಲ್ಲದೆ ಈ ಮೂಲಕ ಜಲ ಸಂರಕ್ಷಣೆಗೆ ಮಹಿಳಾ ರೈತರ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದರು.
ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪೋಷಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ವಿಶಿಷ್ಟ ಉಪಕ್ರಮವಾದ 'ಕ್ರಿಯೇಟ್ ಇನ್ ಇಂಡಿಯಾ' ವನ್ನು ಶ್ಲಾಘಿಸಿದರು. ಇನ್ನು ನಮ್ಮ ಅಮೂಲ್ಯವಾದ ಪರಂಪರೆಯ ಬಗ್ಗೆ ನಾವು ಹೆಮ್ಮೆ ಪಡಬೇಕು. ನಾವೆಲ್ಲರೂ ನಮ್ಮ ಪರಂಪರೆಯ ಬಗ್ಗೆ ತುಂಬಾ ಹೆಮ್ಮೆಪಡುತ್ತೇವೆ. ನಾನು ಯಾವಾಗಲೂ 'ವಿಕಾಸ್ ಭಿ, ವಿರಾಸತ್ ಭಿ' ಎಂದು ಹೇಳುತ್ತೇನೆ. ನಮ್ಮ ಪ್ರಾಚೀನ ಕಲಾಕೃತಿಗಳನ್ನು ಯುಎಸ್ ಹಿಂದಿರುಗಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.
ಮುಂಬರುವ ಹಬ್ಬಗಳಿಗೆ ಎಲ್ಲರಿಗೂ ಶುಭಾಶಯ ಕೋರಿದ ಅವರು, ಹಬ್ಬದ ಸಮಯದಲ್ಲಿ 'ಮೇಡ್ ಇನ್ ಇಂಡಿಯಾ' ಉತ್ಪನ್ನಗಳನ್ನು ಖರೀದಿಸಿ ಎಂದು ಸೂಚನೆ ನೀಡಿದರು. ಜೇಡಿ ಮಣ್ಣಿನಿಂದ ತಯಾರಿಸಿದ ದೀಪಗಳನ್ನು ಖರೀದಿ ಮಾಡುವುದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲ ಆಗುತ್ತದೆ ಎಂದು ಹೇಳಿದರು.
ಪ್ರಧಾನಿ ಮೋದಿ ಹೇಳಿದ್ದೇನು?: ಇಂದಿನದ್ದು 'ಮನ್ ಕಿ ಬಾತ್'ನ 114ನೇ ಸಂಚಿಕೆ ಆಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ 10 ವರ್ಷ ಪೂರೈಸಿದೆ. ಪ್ರತಿ ತಿಂಗಳು ಕಾರ್ಯಕ್ರಮಕ್ಕಾಗಿ ಪತ್ರಗಳು ಮತ್ತು ಸಲಹೆಗಳನ್ನು ಕಳುಹಿಸುವ ಅಸಂಖ್ಯಾತ ಜನರಿಗೆಕೃತಜ್ಞತೆ ಎಂದು ಹೇಳಿದರು.
ಮುಂದುವರೆದು ಮಾತನಾಡಿದ ಅವರು, ಮುಂಬರುವ ಹಬ್ಬಗಳ ದಿನಗಳಲ್ಲಿ 'ಮೇಡ್ ಇನ್ ಇಂಡಿಯಾ' ಉತ್ಪನ್ನಗಳನ್ನು ಖರೀದಿ ಮಾಡುವಂತೆ ದೇಶದ ಜನತೆಗೆ ಕರೆ ನೀಡಿದ್ದರು.
ಕಳೆದ ಕೆಲವು ವಾರಗಳಿಂದ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಮಳೆಗಾಲವು 'ಜಲ ಸಂರಕ್ಷಣೆ' ಎಷ್ಟು ಮುಖ್ಯ ಎಂಬುದನ್ನು ನಮಗೆ ನೆನಪಿಸುತ್ತದೆ ಎಂದರು. ಅಲ್ಲದೆ ಈ ಮೂಲಕ ಜಲ ಸಂರಕ್ಷಣೆಗೆ ಮಹಿಳಾ ರೈತರ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದರು.
ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪೋಷಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ವಿಶಿಷ್ಟ ಉಪಕ್ರಮವಾದ 'ಕ್ರಿಯೇಟ್ ಇನ್ ಇಂಡಿಯಾ' ವನ್ನು ಶ್ಲಾಘಿಸಿದರು. ಇನ್ನು ನಮ್ಮ ಅಮೂಲ್ಯವಾದ ಪರಂಪರೆಯ ಬಗ್ಗೆ ನಾವು ಹೆಮ್ಮೆ ಪಡಬೇಕು. ನಾವೆಲ್ಲರೂ ನಮ್ಮ ಪರಂಪರೆಯ ಬಗ್ಗೆ ತುಂಬಾ ಹೆಮ್ಮೆಪಡುತ್ತೇವೆ. ನಾನು ಯಾವಾಗಲೂ 'ವಿಕಾಸ್ ಭಿ, ವಿರಾಸತ್ ಭಿ' ಎಂದು ಹೇಳುತ್ತೇನೆ. ನಮ್ಮ ಪ್ರಾಚೀನ ಕಲಾಕೃತಿಗಳನ್ನು ಯುಎಸ್ ಹಿಂದಿರುಗಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications