ದೇಶದ ಎಲ್ಲ ಹಳ್ಳಿಗಳಲ್ಲೂ ಮುಂದಿನ ವರ್ಷದ ಹೊತ್ತಿಗೆ ವಿದ್ಯುತ್ ಸಂಪರ್ಕ: ಮೋದಿ
ದೇಶದ ಆರ್ಥಿಕತೆ, ಗ್ರಾಮೀಣ ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ವಿಚಾರಗಳ ಗುಜರಾತ್ ನ ಗಾಂಧೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ
ಗಾಂಧೀನಗರ, ಮೇ 23: ಮುಂದಿನ ವರ್ಷದ ವೇಳೆಗೆ ಭಾರತದ ಎಲ್ಲ ಹಳ್ಳಿಗಳಲ್ಲೂ ವಿದ್ಯುತ್ ಸಂಪರ್ಕ ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ ನ ಗಾಂಧೀನಗರದಲ್ಲಿ ಆಫ್ರಿಕನ್ ಡೆವಲಪ್ ಮೆಂಟ್ ಬ್ಯಾಂಕ್ ನ ವಾರ್ಷಿಕ ಸಭೆಯಲ್ಲಿ ಅವರು ಮಂಗಳವಾರ ಮಾತನಾಡಿದರು.
ಮೂಲಸೌಕರ್ಯ, ರೈಲ್ವೆ, ಹೆದ್ದಾರಿ, ವಿದ್ಯುತ್ ಹಾಗೂ ಗ್ಯಾಸ್ ಪೈಪ್ ಲೈನ್ ಗಾಗಿ ನಾವು ಅಪಾರ ಪ್ರಮಾಣದ ಬಂಡವಾಳ ಹೂಡಿದ್ದೇವೆ. ನಮ್ಮ ಮುಂದಿರುವ ಸವಾಲೆಂದರೆ ಗ್ರಾಮೀಣ ಜನರು ಸಹ ಆರ್ಥಿಕ ಹಾಗೂ ಮೂಲ ಸೌಕರ್ಯ ನಿರ್ಮಾಣದ ಲಾಭ ಪಡೆಯುವಂತೆ ಮಾಡುವುದರಲ್ಲಿದೆ ಎಂದು ಅವರು ಹೇಳಿದರು.[ಗ್ರಾಮೀಣ ವಿದ್ಯುತ್ ಸಂಪರ್ಕದಲ್ಲಿ ಮೋದಿ ಸರಕಾರದ ತ್ರಿವಿಕ್ರಮ ಹೆಜ್ಜೆ]

ದೇಶದ ರೈತರ ಏಳ್ಗೆ, ಮಹಿಳಾ ಸಬಲೀಕರಣ ಮಾಡುವುದ ಸಹ ನಮಗೆ ಸವಾಲಿನ ಕೆಲಸ. ಕಳೆದ ಮೂರು ವರ್ಷಗಳಲ್ಲಿ ಅಭಿವೃದ್ಧಿ ವಿಚಾರದಲ್ಲಿ ಎದ್ದು ಕಾಣುವಂಥ ಕೆಲಸ ಮಾಡಿದ್ದೇವೆ ಎಂದು ಮೋದಿ ಮಾತನಾಡಿದರು. ಮುಂದುವರಿದು, ಆಫ್ರಿಕಾ-ಭಾರತದ ಮಧ್ಯೆ ಕಳೆದ ಹದಿನೈದು ವರ್ಷಗಳಲ್ಲಿ ವ್ಯಾಪಾರದ ಪ್ರಮಾಣ ದ್ವಿಗುಣವಾಗಿದೆ ಎಂದರು.[ರಾಜಸ್ತಾನ ಸೋಲಾರ್ ಪಾರ್ಕ್ ನಲ್ಲಿ ಯೂನಿಟ್ ವಿದ್ಯುತ್ ಗೆ ಜಸ್ಟ್ ರು.2.62]
ಶೈಕ್ಷಣಿಕ ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಭಾರತ ಹಾಗೂ ಆಫ್ರಿಕಾ ಮಧ್ಯೆ ನಂಟು ಇದೆ. ಹಲವು ದಶಕಗಳಿಂದ ನಮ್ಮ ಮಧ್ಯೆ ಬಾಂಧವ್ಯ ಗಟ್ಟಿಯಾಗಿದೆ. ನಾನು ಅಧಿಕಾರ ವಹಿಸಿಕೊಂಡ ನಂತರ ಭಾರತದ ವಿದೇಶಾಂಗ ಹಾಘೂ ಆರ್ಥಿಕ ನೀತಿಯಲ್ಲಿ ಆಫ್ರಿಕಾಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿದ್ದೇನೆ ಎಂದು ಹೇಳಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications