ಮೋದಿ ಬಗ್ಗೆ ಜೈಲಿನಿಂದ ಬಿಡುಗಡೆಯಾದ ಕನ್ಹಯ್ಯಾ ಹೇಳಿದ್ದೇನು?
ನವದೆಹಲಿ,ಮಾರ್ಚ್, 04: " ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರೇ ನಾವು ನಿಮ್ಮ ಮಕ್ಕಳಲ್ಲ, ಜೆಎನ್ ಯು ವಿದ್ಯಾರ್ಥಿಗಳು, ದಯವಿಟ್ಟು ನಮ್ಮ ಮೇಲೆ ಹೊರಿಸುತ್ತಿರುವ ದೇಶ ದ್ರೋಹದ ಆರೋಪ ನಿಲ್ಲಿಸಿ" ಇದು ಕನ್ಹಯ್ಯಾ ಕುಮಾರ್ ನೇರ ಮಾತುಗಳು.
ದೇಶ ದ್ರೋಹದ ಆರೋಪದ ಮೇಲೆ ಬಂಧಿತನಾಗಿ ಆರು ತಿಂಗಳ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿ ಜವಾಹರಲಾಲ್ ನೆಹರು ವಿವಿ ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯಾ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಗುರುವಾರ ರಾತ್ರಿ ಮಾತನಾಡಿದ್ದಾರೆ.[ಕನ್ಹಯ್ಯಾ ಕುಮಾರ್ ಘೋಷಣೆ ಕೂಗಿದ 2 ವಿಡಿಯೋ ನಕಲಿ!]
ದೆಹಲಿಯಲ್ಲಿ ಕುಮಾರ್ ಭಾಷಣ ಕೇಳಲು 2,500 ವಿದ್ಯಾರ್ಥಿಗಳು ಸೇರಿದ್ದರು. ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರೇ ಹೈದರಾಬಾದ್ ನ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಅವರ ಮಾತಿನಲ್ಲಿ ವ್ಯಂಗ್ಯ, ಆಕ್ರೋಶ, ದೇಶದ ಬಗ್ಗೆ ಅವರಿಗಿರುವ ಭಾವನೆ ಎಲ್ಲವೂ ವ್ಯಕ್ತವಾಗುತ್ತಿತ್ತು.[ಬಿಗಿ ಭದ್ರತೆಯಲ್ಲಿ ಕನ್ಹಯ್ಯಾ ಕುಮಾರ್ ಬಿಡುಗಡೆ]

ಜೆಎನ್ ಯು ಮರೆಯುವುದು ಕಷ್ಟ
ಜೆಎನ್ ಯುವಿನಲ್ಲಿ ಪ್ರವೇಶ ಪಡೆಯುವುದು ಎಷ್ಟು ಕಷ್ಟವೋ, ಜೆಎನ್ ಯುನಲ್ಲಿರುವವರನ್ನು ಮರೆಯುವುದೂ ಅಷ್ಟೆ ಕಷ್ಟ.

ಎಲ್ಲರಿಗೂ ಧನ್ಯವಾದ!
ಸಂಸತ್ತಿನಲ್ಲಿ ಕುಳಿತು ಯಾವುದು ಸರಿ ಹಾಗೂ ಯಾವುದು ತಪ್ಪು ಎಂದು ನಿರ್ಧಾರ ಮಾಡಿದವರಿಗೆಲ್ಲರಿಗೂ ಧನ್ಯವಾದಗಳು.

ಎಬಿವಿಪಿ ಬಗ್ಗೆ ದ್ವೇಷ ಇಲ್ಲ
ಎಬಿವಿಪಿ ಬಗ್ಗೆ ನನಗೆ ಯಾವುದೆ ದ್ವೇಷ ಇಲ್ಲ. ಮುಂದೆ ದ್ವೇಷ ಸಾಧಿಸುವ ಕೆಲಸವನ್ನು ಮಾಡುವುದಿಲ್ಲ.

ರೈತರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ?
ಹುತಾತ್ಮ ಸೈನಿಕರ ಬಗ್ಗೆ ಮಾತನಾಡುವವರು, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಬಗ್ಗೆ ಏಕೆ ಮಾತನಾಡುವುದಿಲ್ಲ.

ಮೋದಿಯರೇ ಹಿಟ್ಲರ್ ಬಗ್ಗೆ ಮಾತನಾಡಿ
ಮೋದಿಯವರೇ ಸ್ಟಾಲಿನ್ ಬಗ್ಗೆ ಮಾತನಾಡುವ ನೀವು ಹಿಟ್ಲರ್ ಮತ್ತು ಮುಸಲೋನಿ ಬಗ್ಗೆಯೂ ಮಾತನಾಡಿ.

ನಾನು ಸತ್ಯವನ್ನೇ ನಂಬಿದ್ದೇನೆ
ಪ್ರಧಾನಿಯವರು 'ಸತ್ಯಮೇವ ಜಯತೇ' ಎಂದು ಟ್ವೀಟ್ ಮಾಡಿದ್ದರು. ನಾನು ಸಹ ಸತ್ಯವನ್ನೇ ನಂಬಿದ್ದೇನೆ.

ಭಾರತಕ್ಕೆ ಸ್ವಾತಂತ್ರ್ಯವಿಲ್ಲ
ನಾವು ಭಾರತದಲ್ಲಿ ಸ್ವಾತಂತ್ರ್ಯ ಕೇಳುತ್ತಿಲ್ಲ... ಭಾರತಕ್ಕೆ ಸ್ವಾತಂತ್ರ್ಯ ಕೇಳುತ್ತಿದ್ದೇವೆ.
-
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Iran-US-Israel War: ಪಾಕಿಸ್ತಾನದ ಮಧ್ಯಪ್ರವೇಶದಿಂದಾಗಿ ಇರಾನ್ ಮೇಲೆ ವಿನಾಶಕಾರಿ ಬಾಂಬ್ ದಾಳಿ ಇಲ್ಲ: ಡೊನಾಲ್ಡ್ ಟ್ರಂಪ್ -
IIT Baba Love Story: ಬೆಂಗಳೂರು ಮೂಲದ ಪ್ರತೀಕಾ ಕೈಹಿಡಿದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ -
ಇರಾನ್-ಅಮೆರಿಕ ಯುದ್ಧದಲ್ಲಿ ಶರಣಾಗಿದ್ದು ಪಾಕಿಸ್ತಾನ: ಕೃಷ್ಣಭಟ್ ಬರಹ -
US-Iran ceasefire: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ. 20ರಷ್ಟು ದಾಖಲೆಯ ಕುಸಿತ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು












Click it and Unblock the Notifications