ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದಲ್ಲಿ ಕೆರೆಗೆ ಬಿದ್ದ ಕಾರು: ಆರು ಮಕ್ಕಳ ದುರಂತ ಸಾವು

|
Google Oneindia Kannada News

ಅರಾರ್ರಿಯಾ(ಬಿಹಾರ್), ಜೂನ್ 18: ಬಿಹಾರದ ಅರಾರ್ರಿಯಾದ ತರಬಾಡಿ ಎಂಬಲ್ಲಿ ನಡೆದ ಅಪಘಾತದಲ್ಲಿ ಆರು ಮಕ್ಕಳು ದುರ್ಮರಣಕ್ಕೀಡಾಗಿದ್ದಾರೆ. ಮಕ್ಕಳನ್ನು ಹೊತ್ತಿದ್ದ ಕಾರು ಕೆರೆಯೊಂದಕ್ಕೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ.

ಮಕ್ಕಳು ಶಾಲೆಗೆ ಹೋಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ರೈಲಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್: ಉತ್ತರ ಪ್ರದೇಶದಲ್ಲಿ 13 ಮಕ್ಕಳು ಸಾವುರೈಲಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್: ಉತ್ತರ ಪ್ರದೇಶದಲ್ಲಿ 13 ಮಕ್ಕಳು ಸಾವು

ಉತ್ತರ ಪ್ರದೇಶದ ಆಗ್ರಾ-ಲಕ್ನೋ ಹೆದ್ದಾರಿಯಲ್ಲಿ ಜೂನ್ 11 ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ಸೊಂದು ಆರು ಜನ ವಿದ್ಯಾರ್ಥಿಗಳ ಮೇಲೆ ಹರಿದ ಪರಿಣಾಮ ಆರು ವಿದ್ಯಾರ್ಥಿಗಳೂ ಸ್ಥಳದಲ್ಲೇ ಮೃತರಾಗಿದ್ದರು.

Car accident in Bihar kills 6 children

ಉತ್ತರ ಪ್ರದೇಶದ ಖುಷಿನಗರದಲ್ಲಿ ಏಪ್ರಿಲ್ 26 ರಂದು ಸ್ಕೂಲ್ ಬಸ್ ವೊಂದು ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 13 ಮಕ್ಕಳು ದುರ್ಮರಣಕ್ಕೀಡಾಗಿದ್ದರು. ಇಯರ್ ಫೋನ್ ಹಾಕಿಕೊಂದು, ಚಾಲಕ ಉಡಾಫೆಯಿಂದ ಗಾಡಿ ಓಡಿಸುತ್ತಿದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿತ್ತು.

English summary
Bihar: 6 children dead after a car they were travelling in fell into a pond in Ararriya's Tarabadi; More details awaited
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X