ಕಾರ್, ಬೈಕ್ ಮಾಲೀಕರು ಉಪವಾಸ ಬಿದ್ದಿದ್ದಾರಾ?: ಕೇಂದ್ರ ಸಚಿವ
ಗೋಹತ್ಯೆ ಬಗ್ಗೆ ಹೇಳಿಕೆ ನೀಡಿ, ವಿವಾದಕ್ಕೆ ಕಾರಣರಾಗಿದ್ದ ಕೇಂದ್ರ ಸಚಿವ ಅಲ್ಫೋನ್ಸ್ ಕಣ್ಣಂತನಮ್ ಶನಿವಾರ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. "ಯಾರ ಹತ್ತಿರ ಬೈಕ್-ಕಾರು ಇರುತ್ತದೋ ಅಂಥವರೇ ಪೆಟ್ರೋಲ್ ಖರೀದಿಸುತ್ತಾರೆ. ಇದರಿಂದಾಗಿ ಖಂಡಿತವಾಗಿಯೂ ಉಪವಾಸ ಇರಲ್ಲ. ಯಾರಿಗೂ ಅಷ್ಟು ಹಣ ಕೊಡಲು ಸಾಧ್ಯವೋ ಕೊಡಲಿ ಬಿಡಿ" ಎಂದಿದ್ದಾರೆ.
ಸಮಾಜದಲ್ಲಿರುವ ತಳ ವರ್ಗದ ಜನರ ಏಳ್ಗೆಗಾಗಿ ಬಹಳ ಹಣ ಬೇಕಾಗುತ್ತದೆ. ಆದ್ದರಿಂದ ಯಾರಿಗೆ ಹಣ ತೆರಲು ಸಾಧ್ಯವಿದೆಯೋ ಅಂಥವರಿಗೆ ತೆರಿಗೆ ಹಾಕ್ತೀವಿ ಎಂದು ಸಚಿವ ಅಲ್ಫೋನ್ಸ್ ಹೇಳಿದ್ದಾರೆ.

ನಾವು ತೆರಿಗೆ ಹಾಕುತ್ತಿರುವುದರಿಂದ ಬಡವರು ಗೌರವಯುತವಾಗಿ ಬದುಕಲು ಸಾಧ್ಯವಾಗುತ್ತಿದೆ. ನಾವು ಇಂದು ಸಂಗ್ರಹಿಸುತ್ತಿರುವ ಹಣವನ್ನು ಕದ್ದುಕೊಂಡು ಹೋಗಲ್ಲ ಎಂದು ಕೂಡ ಅವರು ಹೇಳಿದ್ದಾರೆ.
ಕಳೆದ ಜುಲೈನಿಂದ ಈಚೆಗೆ ಪೆಟ್ರೋಲ್ ಬೆಲೆ ಆರು ರುಪಾಯಿ ಏರಿಕೆಯಾಗಿದೆ. ಸದ್ಯದ ಪೆಟ್ರೋಲ್ ದರವು ಮೂರು ವರ್ಷದ ಹಿಂದೆ ಇದ್ದಷ್ಟು ಇದೆ. ಡೀಸೆಲ್ ದರ ಕೂಡ ಏರಿಕೆಯಾಗಿದೆ. ನಿತ್ಯವೂ ತೈಲ ದರ ಪರಿಷ್ಕರಣೆ ಆರಂಭವಾದ ನಂತರ ಈ ಸನ್ನಿವೇಶ ಸೃಷ್ಟಿಯಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications