ರಾಜಕೀಯ ಪಕ್ಷಗಳ ದೇಣಿಗೆ 2 ಸಾವಿರ ರು.ಗಳಿಗೆ ಇಳಿಕೆ
ರಾಜಕೀಯ ಪಕ್ಷಗಳಿಗೆ ಹರಿದುಬರುವ ಎಲ್ಲಾ ದೇಣಿಗೆಗಳು ಚೆಕ್ ಅಥವಾ ಎಲೆಕ್ಟ್ರಾನಿಕ್ ಪೇಮೆಂಟ್ ಮೂಲಕವೇ ಬರಬೇಕು ಎಂದು ಘೋಷಿಸಿದ ಕೇಂದ್ರ ಸಚಿವ ಜೇಟ್ಲಿ
ನವದೆಹಲಿ, ಫೆಬ್ರವರಿ 1: ರಾಜಕೀಯ ಪಕ್ಷಗಳಿಗೆ ನೂರಾರು ಕೋಟಿ ರು.ಗಳ ಮೊತ್ತದ ಹಣವು ಅಜ್ಞಾತ ಮೂಲಗಳಿಂದ ಹರಿದು ಬರುವುದನ್ನು ತಡೆಯಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಯಾವುದೇ ರಾಜಕೀಯ ಪಕ್ಷವು ಒಂದು ಮೂಲದಿಂದ ಕೇವಲ 2 ಸಾವಿರ ರು. ಮಾತ್ರವೇ ಪಡೆಯುವಂತೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಿದೆ.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಲೋಕಸಭೆಯಲ್ಲಿ 2017-18ರ ಬಜೆಟ್ ಮಂಡನೆ ವೇಳೆ ಇದನ್ನು ಘೋಷಿಸಿದ್ದಾರೆ. ಅದರಂತೆ, ಪ್ರತಿಯೊಂದು ರಾಜಕೀಯ ಪಕ್ಷವು ಯಾವುದೋ ಅಜ್ಞಾತ ಮೂಲದಿಂದ ಲೆಕ್ಕವಿಲ್ಲದಷ್ಟು ಹಣವನ್ನು ಡೊನೇಷನ್ ರೂಪದಲ್ಲಿ ಪಡೆಯುವುದನ್ನು ನಿಲ್ಲಿಸುವ ಕ್ರಮದ ಬಗ್ಗೆ ಘೋಷಿಸಿದರು.[ಅಜ್ಞಾತ ಮೂಲಗಳಿಂದ ರಾಜಕೀಯ ಪಕ್ಷಗಳಿಗೆ 11 ಸಾವಿರ ಕೋಟಿ ಹಣ!]

ಅದಷ್ಟೇ ಅಲ್ಲದೆ, ರಾಜಕೀಯ ಪಕ್ಷಗಳಿಗೆ ಹಣ ನೀಡುವವರು ಚೆಕ್, ಇಲೆಕ್ಟ್ರಾನಿಕ್ ಪೇಮೆಂಟ್ ಮೂಲಕವೇ ನೀಡುವುದನ್ನು ಕಡ್ಡಾಯಗೊಳಿಸುವುದಾಗಿ ಅವರು ಘೋಷಿಸಿದ್ದಾರೆ.
More From
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications