ಸಾಯಿಬಾಬಾ ಮಂದಿರದಲ್ಲಿ ವೃದ್ಧನಿಗೆ ಒದ್ದ ಬಿಜೆಪಿ ಸಂಸದ!
ಪೋರ್ ಬಂದರ್ (ಗುಜರಾತ್), ಮಾರ್ಚ್ 27: ಮಹಾತ್ಮ ಗಾಂಧೀಜಿ, ಸರ್ದಾರ್ ಪಟೇಲ್, ನರೇಂದ್ರ ಮೋದಿ ಅವರ ನಾಡು ಗುಜರಾತಿನ ಬಿಜೆಪಿ ಸಂಸದರೊಬ್ಬರು ನಡೆಸಿದ ಕೃತ್ಯ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಸಾಯಿಬಾಬಾ ಮಂದಿರವೊಂದರಲ್ಲಿ ಕುಳಿತ್ತಿದ್ದ ವಯಸ್ಸಾದ ವ್ಯಕ್ತಿಯೊಬ್ಬರನ್ನು ಸಂಸದ ವಿಠಲ್ ಅವರು ಕಾಲಿನಿಂದ ಒದೆಯುವ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.
ಗುಜರಾತಿನ ಪೋರಬಂದರಿನ ಬಿಜೆಪಿ ಸಂಸದ ವಿಠ್ಠಲ್ ರಾಧಾಡಿಯಾ ಅವರು ಈ ಘಟನೆ ಬಗ್ಗೆ ನನಗೇನು ತಿಳಿದಿಲ್ಲ. ಆ ವ್ಯಕ್ತಿ ಮೂಢನಂಬಿಕೆ ಹರಡಲು ಮಂದಿರಕ್ಕೆ ಬಂದಿದ್ದ ಎಂದು ಪ್ರತಿಕ್ರಿಯಿಸಿದ್ದಾರೆ. ['ಸಾಯಿಬಾಬಾ, ರಾಘವೇಂದ್ರ ಶ್ರೀಗಳು ದೇವರಲ್ಲ']

ಸಾಯಿಬಾಬಾ ಮಂದಿರವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ವಯಸ್ಸಾದ ವ್ಯಕ್ತಿಯೊಬ್ಬರ ಬಳಿಗೆ ಬರುವ ರಾಧಾಡಿಯಾ ಅವರು ಜಾಡಿಸಿ ಒದ್ದು, ಅಲ್ಲಿಂದ ಹೊರ ಹೋಗುವಂತೆ ಸೂಚಿಸುತ್ತಾರೆ. ಸಂಸದ ರಾಧಾಡಿಯಾ ಅವರ ದೌರ್ಜನ್ಯವನ್ನು ಮೊಬೈಲಿನಲ್ಲಿ ಯಾರೋ ಸೆರೆ ಹಿಡಿದು ಸಾಮಾಜಿಕ ಜಾಲ ತಾಣಗಳಲ್ಲಿ ಹಾಕಿದ್ದಾರೆ.[ಗುಜರಾತಿನ ದೇಗುಲ ಧ್ವಂಸಗೊಳಿಸಲು ಉಗ್ರರ ಎಂಟ್ರಿ?]
ಈ ಹಿಂದೆ 2012ರಲ್ಲಿ ವಿಠಲ್ ರಾಧಾಡಿಯಾ ಅವರುವಡೋದರದ ಕರ್ಜಾನ್ ನ ಟೋಲ್ ವೊಂದರ ಬಳಿ ಹಣ ಕೇಳಿದ್ದಕ್ಕೆ ರೈಫಲ್ ಹಿಡಿದು ರಂಪಾಟ ಮಾಡಿ, ಸುದ್ದಿಯಾಗಿದ್ದರು.
BJP MP Vittal Radadia Kicks an Old Man.
— Vinod Mehta (@DrunkVinodMehta) March 27, 2016
Shameful. Inhuman. #MannKiBaat pic.twitter.com/86rSfxuWsa
ಈಗ ರಾಜ್ ಕೋಟ್ ಜಿಲ್ಲೆಯ ಜಾಮ್ ಕೊಂಡೊರ್ನಾದ ಸಾಯಿಬಾಬಾ ಮಂದಿರದ ಘಟನೆ ನಂತರ ಮತ್ತೆ ಸುದ್ದಿಯಲ್ಲಿದ್ದಾರೆ.(ಪಿಟಿಐ)
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications