Breaking: ಸಿಬಿಎಸ್ಇ 10ನೇ ಮತ್ತು 12ನೇ ತರಗತಿ ಪರೀಕ್ಷೆ ರದ್ದು
ದೆಹಲಿ, ಜೂನ್ 25: ಕೊರೊನಾ ವೈರಸ್ ಭೀತಿ ಹಿನ್ನೆಲೆ ಸಿಬಿಎಸ್ಇ ಪರೀಕ್ಷೆ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಈ ಕುರಿತು ಗುರುವಾರ ಸುಪ್ರೀಂಕೋರ್ಟ್ಗೆ ಕೇಂದ್ರೀಯ ಪ್ರೌಡ ಶಿಕ್ಷಣ ಮಂಡಳಿಯ (CBSE) ಮಾಹಿತಿ ನೀಡಿದೆ.
Recommended Video
10ನೇ ತರಗತಿ ಪರೀಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ರದ್ದುಗೊಳಿಸಲಾಗಿದೆ. 12ನೇ ತರಗತಿ ಪರೀಕ್ಷೆಯನ್ನು ತಾತ್ಕಲಿಕವಾಗಿ ರದ್ದು ಮಾಡಲಾಗಿದ್ದು, ಸಿಬಿಎಸ್ಇ ಆಡಳಿತ ಮಂಡಳಿ ಮುಂದೆ ಸುಪ್ರೀಂಕೋರ್ಟ್ ಎರಡು ಆಯ್ಕೆ ನೀಡಿದೆ. ಕೊರೊನಾ ಭೀತಿ ಎಲ್ಲವೂ ಕಡಿಮೆ ಆದ್ಮೇಲೆ ಪರೀಕ್ಷೆ ನಡೆಸುವುದಾದರೆ ಆಯೋಜಿಸಬಹುದು ಅಥವಾ ಈ ಹಿಂದಿನ ಪರೀಕ್ಷೆಗಳ ಆಧಾರದ ಮೇಲೆ ಗ್ರೇಡ್ ನೀಡಿ ತೇರ್ಗಡೆ ಮಾಡುವುದಾರೇ ಮಾಡಬಹುದು ಎಂದು ತಿಳಸಿದೆ.
ಈ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಿ ಎಂದು ಸಿಬಿಎಸ್ಇ ಆಡಳಿತ ಮಂಡಳಿಗೆ ಕೋರ್ಟ್ ಸೂಚಿಸಿದೆ. ಇನ್ನು ಫಲಿತಾಂಶ ಯಾವಾಗ ಘೋಷಿಸಬೇಕು ಎಂಬುದರ ಕುರಿತು ನ್ಯಾಯಾಲಯ ನಿರ್ದೇಶಿಸಲು ಸಾಧ್ಯವಿಲ್ಲ. ಅದನ್ನು ಸಿಬಿಎಸ್ಇ ಪರಿಗಣಿಸಬೇಕು ಎಂದು ಸೂಚಿಸಿದೆ,

ಅಂದ್ಹಾಗೆ, ಜುಲೈ 1 ರಿಂದ ಜುಲೈ 15ನೇ ತಾರೀಖಿನವರೆಗೂ ಸಿಬಿಎಸ್ಇ 10ನೇ ಮತ್ತು 12ನೇ ತರಗತಿ ಪರೀಕ್ಷೆ ನಡೆಸಲು ತೀರ್ಮಾನಿಸಿ ವೇಳಾಪಟ್ಟಿ ನಿಗಧಿ ಮಾಡಿತ್ತು. ಆರಂಭದಲ್ಲಿ ಮಾರ್ಚ್ 19 ರಿಂದ ಮಾರ್ಚ್ 31 ರವರೆಗಿನ ಪರೀಕ್ಷೆ ದಿನಾಂಕ ನಿಗದಿಯಾಗಿತ್ತು. ನಂತರ ಅದು ಏಪ್ರಿಲ್ಗೆ ಮುಂದೂಡಿಕೆಯಾಗಿತ್ತು. ಅದಾದ ಬಳಿಕ ಜುಲೈ 1ಕ್ಕೆ ಖಚಿತವಾಗಿತ್ತು.
ಇದಕ್ಕೂ ಮೊದಲು ದೆಹಲಿ, ಮಹಾರಾಷ್ಟ್ರ ಮತ್ತು ತಮಿಳುನಾಡು ಸಿಬಿಎಸ್ಇ ಪರೀಕ್ಷೆಗಳನ್ನು ನಡೆಸಲು ತಮ್ಮ ಅಸಾಮರ್ಥ್ಯವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿತ್ತು.
-
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು












Click it and Unblock the Notifications