Breaking: ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?
ನವದೆಹಲಿ, ಜುಲೈ 22: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಸಿಬಿಎಸ್ಇ ಅಧಿಕೃತ ವೆಬ್ಸೈಟ್ cbseresults.nic.inನಲ್ಲಿ 10ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಸಿಬಿಎಸ್ಇ 10 ನೇ ವಿದ್ಯಾರ್ಥಿಗಳು ಈ ವೆಬ್ಸೈಟ್ಗಳಲ್ಲಿ cbseresults.nic.in, parikshasangam.cbse.gov.in ಮತ್ತು results.cbse.nic.in ನಲ್ಲಿ ತಮ್ಮ ಬೋರ್ಡ್ ಫಲಿತಾಂಶ 2022 ಅನ್ನು ವಿದ್ಯಾರ್ಥಿಗಳು ಪರಿಶೀಲಿಸಬಹುದು.
ಇದರ ಜೊತೆಗೆ ವಿದ್ಯಾರ್ಥಿಗಳು ಸಿಬಿಎಸ್ಇ 10ನೇ ತರಗತಿ ಫಲಿತಾಂಶವನ್ನು SMS ಸೇವೆಯ ಮೂಲಕ ಪಡೆಯಬಹುದು. ಅದಕ್ಕಾಗಿ ನೀವು ಮಾಡಬೇಕಾಗಿರುವುದು CBSE10 ಜೊತೆಗೆ ಕ್ರಮ ಸಂಖ್ಯೆ( roll. no) ಶಾಲೆಯ ಸಂಖ್ಯೆ (school no) ಮತ್ತು ಕೇಂದ್ರದ ಸಂಖ್ಯೆ (center no)ಯನ್ನು ಟೈಪ್ ಮಾಡಿ ಅದನ್ನು 7738299899 ಸಂಖ್ಯೆಗೆ ಕಳುಹಿಸಬೇಕು. ನಂತರದಲ್ಲಿ ನಿಮ್ಮ ಅಂಕಪಟ್ಟಿಗಳನ್ನು ಅದೇ ಫೋನ್ ಸಂಖ್ಯೆಗೆ ಪಠ್ಯ ಸಂದೇಶದ ಮೂಲಕ ಕಳುಹಿಸಲಾಗುತ್ತದೆ.

ನಿಮ್ಮ ಫಲಿತಾಂಶಗಳನ್ನು ಪರಿಶೀಲಿಸಲು ಏನು ಬೇಕು?:
ಕ್ರಮ ಸಂಖ್ಯೆ
ಶಾಲಾ ಕೋಡ್
ಹುಟ್ತಿದ ದಿನ
ಸಿಬಿಎಸ್ಇ ಫಲಿತಾಂಶ ಪರಿಶೀಲಿಸುವ ವಿಧಾನ:
* ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ- cbse.gov.in, cbseresults.nic.in
* ಸಿಬಿಎಸ್ಇ ಫಲಿತಾಂಶ 2022 ಮೇಲೆ ಕ್ಲಿಕ್ ಮಾಡಿ
* ರೋಲ್ ಸಂಖ್ಯೆಯಂತಹ ಅಗತ್ಯವಿರುವ ರುಜುವಾತುಗಳನ್ನು ನಮೂದಿಸಿ
* ಸಿಬಿಎಸ್ಇ 2022 ಫಲಿತಾಂಶವನ್ನು ಸಲ್ಲಿಸಿ ಮತ್ತು ಡೌನ್ಲೋಡ್ ಮಾಡಿಕೊಳ್ಳಬಹುದು
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications