ಗಡಿಯಲ್ಲಿ ಕದನವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ

ಶ್ರೀನಗರ, ಏಪ್ರಿಲ್ 10: ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಸುಂದರಬಾನಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.

ನಿನ್ನೆ(ಏಪ್ರಿಲ್ 09) ನಡೆದ ಈ ಘಟನೆಯಲ್ಲಿ ಹುತಾತ್ಮರಾದ ಯೋಧರನ್ನು ವಿನೋದ್ ಸಿಂಗ್ ಮತ್ತು ಜಾಕಿ ಶರ್ಮಾ ಎಂದು ಗುರುತಿಸಲಾಗಿದೆ.

Ceasefire violation by pakistan: 2 Indian soldiers martyred

ಈ ವರ್ಷ ಎರಡು ತಿಂಗಳಲ್ಲಿ ಪಾಕಿಸ್ತಾನ ಇದುವರೆಗೂ 633 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಇದುವರೆಗೆ 10 ಭದ್ರತಾ ಸಿಬ್ಬಂದಿಗಳು ಮತ್ತು 12 ನಾಗರಿಕರು ಬಲಿಯಾಗಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+