ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗಡಿಯಲ್ಲಿ ಕದನವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ
ಶ್ರೀನಗರ, ಏಪ್ರಿಲ್ 10: ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಸುಂದರಬಾನಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.
ಎಂಟು ಉಗ್ರಗಾಮಿಗಳನ್ನು ಹೊಡೆದುರುಳಿಸಿದ ರಕ್ಷಣಾ ಪಡೆ
ನಿನ್ನೆ(ಏಪ್ರಿಲ್ 09) ನಡೆದ ಈ ಘಟನೆಯಲ್ಲಿ ಹುತಾತ್ಮರಾದ ಯೋಧರನ್ನು ವಿನೋದ್ ಸಿಂಗ್ ಮತ್ತು ಜಾಕಿ ಶರ್ಮಾ ಎಂದು ಗುರುತಿಸಲಾಗಿದೆ.
ಈ ವರ್ಷ ಎರಡು ತಿಂಗಳಲ್ಲಿ ಪಾಕಿಸ್ತಾನ ಇದುವರೆಗೂ 633 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಇದುವರೆಗೆ 10 ಭದ್ರತಾ ಸಿಬ್ಬಂದಿಗಳು ಮತ್ತು 12 ನಾಗರಿಕರು ಬಲಿಯಾಗಿದ್ದಾರೆ.
Comments
English summary
Two soldiers died in firing by Pakistani troops along the Line of Control in Jammu Kashmir's Sunderbani sector in Rajouri district on April 09th. The Indian side retailed after the ceasefire violation by Pakistan, the Army said.
Story first published: Tuesday, April 10, 2018, 15:51 [IST]