ಪತ್ನಿಯರಿಗೆ ಕೈಕೊಟ್ಟ ಎನ್ಆರ್ಐಗಳಿಗೆ ತಕ್ಕ ಶಾಸ್ತಿ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ, ಮಾರ್ಚ್ 04: ಪತ್ನಿಯರನ್ನು ತ್ಯಜಿಸಿರುವ 45 ಅನಿವಾಸಿ ಭಾರತೀಯರ (ಎನ್ಆರ್ಐ)ಗಳ ಪಾಸ್ಪೋರ್ಟ್ ಅನ್ನು ರದ್ದುಗೊಳಿಸಿರುವುದಾಗಿ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರು ಇಂದು ಹೇಳಿದ್ದಾರೆ.
ಪತ್ನಿಯರನ್ನು ತ್ಯಜಿಸಿರುವ 45 ಎನ್ಆರ್ಐಗಳ ಪಾಸ್ ಪೋರ್ಟ್ಗಳನ್ನು ದೇಶಾಂಗ ವ್ಯವಹಾರಗಳ ಸಚಿವಾಲಯ ರದ್ದುಗೊಳಿಸಿದೆ. ಮದುವೆಯಾಗಿ ನಾಪತ್ತೆಯಾಗಿರುವ ಇತರ ಎನ್ಆರ್ಐಗಳಿಗೆ ನೋಡಲ್ ಏಜೆನ್ಸಿ ಲುಕ್ಔಟ್ ನೋಟಿಸ್ಗಳನ್ನು ನೀಡಿದೆ ಎಂದು ಅವರು ಮಾತಿ ನೀಡಿದ್ದಾರೆ.
ಹೀಗೆ ಎನ್ಆರ್ಐ ಪತಿಗಳಿಂದ ತ್ಯಜಿಸಲ್ಪಟ್ಟ, ಮೋಸಗೊಂಡ ಹೆಣ್ಣು ಮಕ್ಕಳಿಗೆ ನ್ಯಾಯ ದೊರಕಿಸಲೆಂದು ಸರ್ಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಸೂದೆಯೊಂದನ್ನು ಸದನದ ಅಂಗೀಕರಾಕ್ಕೆಂದು ಹಾಕಿದೆ, ಆದರೆ ಅದಕ್ಕೆ ಮೇಲ್ಮನೆಯಲ್ಲಿ ಒಪ್ಪಿಗೆ ಸಿಕ್ಕಿಲ್ಲ ಎಂದು ಮೇನಕಾ ಗಾಂಧಿ ಹೇಳಿದ್ದಾರೆ.

ಮದುವೆಯಾಗಿ, ಮದುವೆಯಾಗಿ ನಂಬಿಸಿ ಕೈಕೊಡುವ ಎನ್ಆರ್ಐಗಳ ವಿರುದ್ಧ ಕೇಂದ್ರ ಸರ್ಕಾರವು ಕಠಿಣ ನಿಲುವುಗಳನ್ನು ತಳೆಯಲಿದೆ ಎಂದ ಮೇನಕಾ ಅವರು, ಆ ರೀತಿಯ ಅಪರಾಧ ಮಾಡಿದ ಎನ್ಆರ್ಐಗಳ ಆಸ್ತಿ ಜಪ್ತಿ, ಪಾಸ್ಪೋರ್ಟ್ ರದ್ದು ಸೇರಿದಂತೆ ಕಾನೂನು ಕ್ರಮವನ್ನೂ ಕೈಗೊಳ್ಳುವ ಯೋಜನೆ ಇದೆ ಎಂದು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications