ಹಳೆ ಸಿಎಫ್ಎಲ್ ಬಲ್ಬ್ ಹಿಂದಕ್ಕೆ ನೀಡಿ, 10 ರು. ಪಡ್ಕೊಳ್ಳಿ
ನವದೆಹಲಿ, ಫೆಬ್ರವರಿ, 23: ಹಳೆಯ ರದ್ದಿ ಕಾಗದ, ಕಬ್ಬಿಣದ ತುಂಡು, ಪ್ಲಾಸ್ಟಿಕ್ ಮರುಬಳಕೆಗೆ ತೆಗೆದುಕೊಂಡು ಹೋಗುವುದನ್ನು ನೋಡಿದ್ದೆವೆ. ಇಲ್ಲಿ ಪುಡಿಗಾಸು ಸಿಗುತ್ತದೆ ಎನ್ನುವುದಕ್ಕಿಂತ ಅವು ಮರುಬಳಕೆ ಮಾಡಿದರೆ ಮಾಲಿನ್ಯ ಕಡಿಮೆಯಾಗುವುದರ ಜತೆಗೆ ಸಂಪನ್ಮೂಲಗಳ ಪುನರ್ ಉಪಯೋಗ ಆಗುತ್ತದೆ ಎಂಬುದು ಮುಖ್ಯ.
ಆದರೆ ನಿಮ್ಮ ಮನೆಯಲ್ಲಿ ಬಳಕೆ ಮಾಡಿ ಬಿಟ್ಟ ಸಿಎಫ್ ಎಲ್ ಬಲ್ಬ್ ಗಳಿಗೂ ಬೆಲೆ ಬಂದಿದೆ. ಹೌದು ಹಳೆಯ ಬಲ್ಬ್ ಹಿಂದಕ್ಕೆ ನೀಡಿದರೆ ನಿಮಗೆ 10 ರು. ಸಹ ಸಿಗಲಿದೆ. ಪಾದರಸ ಪರಿಸರ ಮಾಲಿನ್ಯ ತಡೆಗೆ ಹೊಸ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ ಬಳಕೆದಾರರಿಂದ ಹಳೆಯ ಸಿಎಫ್ ಎಲ್ ಬಲ್ಬ್ ಗಳನ್ನು ಹಿಂದಕ್ಕೆ ಪಡೆದುಕೊಳ್ಳಲು ಮುಂದಾಗಿದೆ.[ಎಲ್ ಇಡಿ, ಸಿಎಫ್ ಎಲ್, ಸಾಮಾನ್ಯ ಬಲ್ಬ್ ನಡುವಿನ ವ್ಯತ್ಯಾಸ]

ಪಾದರಸ ಮಾಲಿನ್ಯ ತಡೆಯಲು ಹಳೆಯ ಸಿಎಫ್ ಎಲ್ ಬಲ್ಬ್ ಗಳನ್ನು ಗ್ರಾಹಕರಿ೦ದ ಹಿ೦ಪಡೆದುಕೊಳ್ಳಲು ಕೇ೦ದ್ರ ಸಕಾ೯ರ ಚಿ೦ತನೆ ನಡೆಸಿದೆ. ಈ ಕುರಿತಾಗಿ ಕೇ೦ದ್ರ ಪರಿಸರ ಸಚಿವಾಲಯ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಬಲ್ಬ್ ಗಳನ್ನು ಮರಳಿಸುವವರಿಗೆ 10 ರೂ. ನೀಡಲಾಗುವುದೆ೦ದು ಎಂದು ಹೇಳಲಾಗಿದೆ.[ಎಲ್ ಇಡಿ ಬಲ್ಬ್ ಬಳಕೆಯಿಂದ ಒದಗುವ 9 ಅನುಕೂಲಗಳು]
ಈ ಹೊಸ ನೀತಿಯ ಬಗ್ಗೆ ಹೂಡಿಕೆದಾರರಿಂಧ ಅಭಿಪ್ರಾಯ ಸಹ ಕೇಳಲಾಗಿದೆ. ಬಲ್ಬ್ ಉತ್ಪಾದಕರೆ ವಾಪಸ್ ಪಡೆದುಕೊಳ್ಳಬೇಕಿದ್ದು ಅದನ್ನು ಸೂಕ್ತ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಅವರೇ ಹೊಂದಿರುತ್ತಾರೆ. ಸಿಎಫ್ ಎಲ್ ಬಲ್ಬ್ ಗಳಿ೦ದಾಗುತ್ತಿರುವ ಪಾದರಸ ಮಾಲಿನ್ಯದ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದಲ್ಲಿ ಪ್ರಕರಣ ದಾಖಲಾಗಿತ್ತು. ಇದಾದ ನಂತರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಚಿವಾಲಯ ಸೂಕ್ತ ಪರಿಹಾರ ಕ್ರಮಕ್ಕೆ ಚಿಂತನೆ ನಡೆಸುವಂತೆ ತಿಳಿಸಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications