ಫೇಸ್ಬುಕ್, ಟ್ವಿಟ್ಟರ್ನಲ್ಲಿ ಕಾಮೆಂಟ್ ಮಾಡಿದರೆ ಬಂಧಿಸಲ್ಲ
ನವದೆಹಲಿ, ಫೆ. 4: ಫೇಸ್ಬುಕ್, ಟ್ವಿಟ್ಟರ್ನಂತರ ಜನಪ್ರಿಯ ಸಾಮಾಜಿಕ ಜಾಲತಾಣದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದ್ದಾಗ ಆಕ್ಷೇಪಾರ್ಹ ಹೇಳಿಕೆ ಹಾಕಿದ ಆರೋಪದ ಮೇಲೆ ಹಲವರು ಬಂಧನಕ್ಕೊಳಗಾಗಿದ್ದಾರೆ. ಆದರೆ, ಇನ್ನು ಮುಂದೆ ಅಂತವರನ್ನು ಬಂಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ.
ಮಾಹಿತಿ ತಂತ್ರಜ್ಞಾನ ಕಾಯಿದೆಯ 66ಎ ಪರಿಚ್ಛೇದದಂತೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡುವುದು ಶಿಕ್ಷಾರ್ಹ ಅಪರಾಧ. ಆದರೆ, ಅವರನ್ನು ಬಂಧಿಸುವುದು ಅಭಿಪ್ರಾಯ ಸ್ವಾತಂತ್ರ್ಯದ ಹರಣ ಮಾಡಿದಂತೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಅಲ್ಲದೆ, ಈ ಕಾಯಿದೆಯನ್ನು ಅಧಿಕಾರಿಗಳು ದುರುಪಯೋಗ ಮಾಡಿಕೊಳ್ಳುವ ಆತಂಕ ವ್ಯಕ್ತವಾಗಿತ್ತು. [ಬೆಂಗಳೂರು ಪೊಲೀಸರಿಗೆ ಸುಪ್ರೀಂ ಚಾಟಿ]

ಸಾಮಾಜಿಕ ಜಾಲತಾಣದಲ್ಲಿ ವಾಕ್ ಸ್ವಾತಂತ್ರ್ಯ ರಕ್ಷಣೆಗೆ ಹಾಗೂ ಅಧಿಕಾರಿಗಳಿಂದ ಕಾನೂನು ದುರುಪಯೋಗ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಪ್ರಮಾಣಪತ್ರದಲ್ಲಿ ತಿಳಿಸಿದೆ. [ಸಾಮಾಜಿಕ ಜಾಲತಾಣದಲ್ಲಿ ವಿವೇಕ ಪ್ರಭೆ]
ಆದರೆ, ಸಾಮಾಜಿಕ ಜಾಲತಾಣ ಉಪಯೋಗಿಸಿಕೊಂಡು ಭಯೋತ್ಪಾದನೆ ಹಾಗೂ ಹಿಂಸೆಯನ್ನು ಹರಡುವವರು ಹೆಚ್ಚಾಗುತ್ತಿರುವ ಕಾರಣ ಕಾನೂನು ಬಿಗಿಗೊಳಿಸಲು ಆಗ್ರಹ ಕೇಳಿಬಂದಿತ್ತು. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಫೇಸ್ಬುಕ್ನಲ್ಲಿ ಕಾಮೆಂಟ್ ಮಾಡಿದವರನ್ನು ಬಂಧಿಸಿದ ಹಲವು ಪ್ರಕರಣಗಳು ವಿವಾದಕ್ಕೊಳಗಾಗಿದ್ದವು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications