ಅಂಗನವಾಡಿ ಸಮಸ್ಯೆ ಸಂಸತ್ ಗಮನಕ್ಕೆ ತಂದ ರಾಜ್ಯದ ಸಂಸದ
ಈ ಹಿಂದಿದ್ದಂತೆ, ಅಂಗನವಾಡಿ ಕಾರ್ಯಕರ್ತೆಯರ ವೇತನದಲ್ಲಿ ಶೇ. 90ರಷ್ಟು ಪಾಲು ನೀಡುತ್ತಿದ್ದ ಕೇಂದ್ರ ಸರ್ಕಾರ, ಈಗಲೂ ಅದೇ ಸೌಲಭ್ಯವನ್ನು ಮತ್ತೆ ನೀಡಬೇಕೆಂದು ಆಗ್ರಹಿಸಿದ ತುಮಕೂರು ಸಂಸದ ಮುದ್ದಹನುಮೇಗೌಡ.
ನವದೆಹಲಿ, ಮಾರ್ಚ್ 21: ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರವನ್ನು ತುಮಕೂರು ಕಾಂಗ್ರೆಸ್ ಪಕ್ಷದ ಸಂಸದ ಮುದ್ದಹನುಮೇಗೌಡ ಬುಧವಾರ ಸಂಸತ್ತಿನ ಗಮನಕ್ಕೆ ತಂದರು.
ಅಂಗನವಾಡಿ ಕಾರ್ಯಕರ್ತೆಯರ ಪರಿಸ್ಥಿತಿ ತೀರಾ ಕೆಟ್ಟದಾಗಿದೆ. ವೇತನ ಹೆಚ್ಚಳಕ್ಕಾಗಿ ಅವರು ಧರಣಿ ನಡೆಸುತ್ತಿದ್ದಾರೆ ಎಂದು ಅವರು ಲೋಕಸಭೆಗೆ ತಿಳಿಸಿದರು.[ಅಂಗನವಾಡಿ ಕಾರ್ಯಕರ್ತೆಯರ U ಟರ್ನ್, ಧರಣಿ ವಾಪಸ್ ಇಲ್ಲ]

ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, ''ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ವೇತನದಲ್ಲಿ ಕೇಂದ್ರ ಸರ್ಕಾರವು ಶೇ. 90ರಷ್ಟು ಹಣ ನೀಡುತ್ತಿತ್ತು. ಆದರೆ, ಇತ್ತೀಚೆಗೆ ಕೇಂದ್ರದಿಂದ ಶೇ. 60ರಷ್ಟು ಮಾತ್ರ ಬರುತ್ತಿದೆ. ಇದೇ ಸಮಸ್ಯೆಗೆ ಮೂಲ ಕಾರಣವಾಗಿದೆ. ಹಾಗಾಗಿ, ಈ ಹಿಂದೆ ನೀಡುತ್ತಿದ್ದಂತೆ ಶೇ. 90ರಷ್ಟು ಹಣವನ್ನು ಕೇಂದ್ರ ನೀಡಬೇಕು'' ಎಂದ ಅವರು ಆಗ್ರಹಿಸಿದರು.
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications