ಮಾರ್ಚ್ 31ರವರೆಗೆ ಪರವಾನಗಿ ಸೇರಿದಂತೆ ವಾಹನ ನೋಂದಣಿ ಪ್ರಕ್ರಿಯೆ ವಿಸ್ತರಣೆ
ನವದೆಹಲಿ, ಡಿಸೆಂಬರ್ 27: ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು ಮೋಟಾರು ವಾಹನಗಳಿಗೆ ಸಂಬಂಧಿಸಿದ ದಾಖಲೆಗಳ ಮಾನ್ಯತೆಯನ್ನು 2021ರ ಮಾರ್ಚ್ 31ರವರೆಗೆ ವರೆಗೆ ವಿಸ್ತರಿಸಿದೆ.
ವಾಹನ ಪರವಾನಗಿ ಸೇರಿದಂತೆ ನೋಂದಣಿ ಪ್ರಕ್ರಿಯೆಯನ್ನು 2021ರ ಮಾರ್ಚ್ 31ರವರೆಗೆ ವಿಸ್ತರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.
ವಾಹನ ಪರವಾನಗಿ ಮತ್ತು ಪರವಾನಗಿಗಳ ನೋಂದಣಿ ಸೇರಿದಂತೆ ಪ್ರಕ್ರಿಯೆಯನ್ನು ವಿಸ್ತರಿಸಲಾಗಿದೆ. ಫೆಬ್ರವರಿ ಒಳಗೆ ಉಳಿದ ದಾಖಲೆಗಳನ್ನು ನೀಕರಿಸುವಲ್ಲಿ ವಿಳಂಬವಾದರೆ ಯಾವುದೇ ದಂಡ ವಿಧಿಸುವುದಿಲ್ಲ ಎಂದು ಸರ್ಕಾರ ಹೇಳಿದೆ.

ಈ ಮೊದಲು ಡಿಸೆಂಬರ್ 31ರೊಳಗೆ ಎಲ್ಲಾ ದಾಖಲೆಗಳನ್ನು ನೀಡಲು ತಿಳಿಸಲಾಗಿತ್ತು.ಹಾಗೆಯೇ ವಾಹನ ನೋಂದಣಿ ನೀತಿ ಸುಧಾರಣೆಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ವಿಶೇಷ ಚೇತನರಿಗೆ ವಾಹನ ಮಾಲಿಕತ್ವ ಸಮಸ್ಯೆಗೆ ಪರಿಹಾರ ನೀಡಲು ಹಳೆಯ ಕಾಯ್ದೆಯಲ್ಲಿ ವಾಹನ ಮಾಲಿಕತ್ವ ಕುರಿತಂತೆ ಸ್ಪಷ್ಟವಾಗಿ ನಮೂದಿಸಲು ಅವಕಾಶ ಇರಲಿಲ್ಲ.
ಇದರಿಂದಾಗಿ ವಿಶೇಷ ಹಣಕಾಸು ನೆರವು, ಯೋಜನೆಗಳ ಸೌಲಭ್ಯ ಪಡೆಯುವುದು ಕಷ್ಟವಾಗಿತ್ತು. ಈಗ ಮೋಟಾರು ವಾಹನಗಳ ದಾಖಲಾತಿಗಳಲ್ಲಿ ಮಾಲಿಕತ್ವದ ವಿವರಗಳಿಗೆ ಸಂಬಂಧಿಸಿದಂತೆ ವಾಹನ ನೋಂದಣಿ ನೀತಿ ಸುಧಾರಣೆಗೆ ಸಾರಿಗೆ ಸಚಿವಾಲಯ ಸಧಿಸೂಚನೆಯನ್ನು ಕೂಡ ಈಗಾಗಲೇ ಪ್ರಕಟಿಸಿದೆ.
ಮೋಟಾರು ವಾಹನ ನಿಯಮಾವಳಿಗಳಿಗೆ ತಿದ್ದುಪಡಿ ಹೊರಡಿಸಲಾಗಿದ್ದು, ಇದರಿಂದ ಮುಖ್ಯವಾಗಿ ವಿಶೇಷಚೇತನರಿಗೆ ಉಪಯೋಗವಾಗಲಿದೆ ಎಂದು ಹೇಳಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications