BSNL 4ಜಿ ಉನ್ನತೀಕರಣ: ಚೀನಾ ತಂತ್ರಜ್ಞಾನ ಬಳಸದಂತೆ ಕೇಂದ್ರ ಎಚ್ಚರಿಕೆ
ಬೆಂಗಳೂರು, ಜೂನ್ 18: ಚೀನಾದ ಡಿಜಿಟಲ್ ತಂತ್ರಜ್ಞಾನ ಹಾಗೂ ಅಪ್ಲಿಕೇಷನ್ ನಡುವೆ ಇಡೀ ದೇಶಾದ್ಯಂತ ಹುಯಿಲೆಬ್ಬಿದೆ.
ದೇಶದ ಡಿಜಿಟಲ್ ಮಾರುಕಟ್ಟೆಯ ಖಾತೆದಾರರ ಮಾಹಿತಿಗಳನ್ನು ಚೀನಾದ ಅಪ್ಲಿಕೇಷನ್ಗಳು ಕದಿಯುತ್ತಿವೆ. ಇದು ದೇಶದ ಭದ್ರತೆಗೆ ಅಪಾಯವೆಂದು ಗುಪ್ತಚರ ದಳ ದೇಶಕ್ಕೆ ಎಚ್ಚರಿಸಿವೆ ಎನ್ನಲಾಗಿದೆ.
ಏತನ್ಮಧ್ಯೆ 4ಜಿ ತಂತ್ರಜ್ಞಾನ ಅಳವಡಿಕೆಗೆ ಯಾವುದೇ ಚೀನೀಯ ಉತ್ಪನ್ನಗಳನ್ನು ಬಳಸದಂತೆ ಬಿಎಸ್ಎನ್ಎಲ್ಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.

ಚೀನೀ ಉತ್ಪನ್ನಗಳನ್ನು ಬಳಸುವುದರಿಂದ ಮಾಹಿತಿಗಳು ಸೋರಿಕೆಯಾಗಬಹುದು ಡೇಟಾಗಳು ಸುಲಭವಾಗಿ ಚೀನಾಗೆ ರವಾನೆಯಾಗಬಹುದು ಎಂಬುದು ಕೇಂದ್ರ ಸರ್ಕಾರದ ಆತಂಕವಾಗಿದೆ.
ಹೀಗಾಗಿ ದೇಶೀಯ ಉತ್ಪನ್ನ ಹಾಗೂ ತಂತ್ರಜ್ಞಾನಗಳಿಗೆ ಬಿಎಸ್ಎನ್ಎಲ್ ಗಮನವಹಿಸಿದೆ.ಈಗಾಗಲೇ ಭಾರತ ಹಾಗೂ ಚೀನಾ ನಡುವಿನ ಗಡಿ ಸಂಘರ್ಷವು ಎರಡು ದೇಶಗಳ ನಡುವಿನ ವಾಣಿಜ್ಯ , ವ್ಯವಹಾರ ಸಮರಕ್ಕೆ ನಾಂದಿ ಹಾಡಿದಂತಾಗಿದೆ.
ಚೀನಾ ಮೂಲದ ಸ್ಮಾರ್ಟ್ ಫೋನ್ ಹಾಗೂ ಮೊಬೈಲ್ ಅಪ್ಲಿಕೇಷನ್ ಗಳನ್ನು ನಿಷೇಧಿಸಬೇಕು ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿದೆ. ಅದರ ಬೆನ್ನಲ್ಲೇ ಭದ್ರತಾ ದೃಷ್ಟಿಯಿಂದ ಕೆಲವು ಚೀನಾ ಅಪ್ಲಿಕೇಷನ್ನಿಂದ ದೂರವಿರಿ ಎಂದು ಗುಪ್ತಚರ ಇಲಾಖೆ ಸೂಚನೆ ನೀಡಿದೆ.
ಜೂನ್.15 ಮತ್ತು 16ರಂದು ಉಭಯ ರಾಷ್ಟ್ರಗಳ ಸೇನೆಗಳ ನಡುವೆ ತಾರಕಕ್ಕೇರಿ ಮಾರಕವಾಗಿ ಪರಿಣಮಿಸಿದೆ. ಈ ಸಂಘರ್ಷದಲ್ಲಿ 20 ಭಾರತೀಯ ಯೋಧರು, 43 ಮಂದಿ ಚೀನಾ ಯೋಧರು ಮೃತಪಟ್ಟಿದ್ದಾರೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ










Click it and Unblock the Notifications