ಹೆಣ್ಣು ಮಗುವಿಗೆ ಜನ್ಮ ನೀಡಿದ ಚಂಡೀಗಢದ ಅತ್ಯಾಚಾರ ಸಂತ್ರಸ್ತೆ
ಚಂಡೀಗಢ, ಆಗಸ್ಟ್ 17: ತನ್ನ ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೊಳಗಾಗಿದ್ದ ಚಂಡೀಗಢದ ಹತ್ತು ವರ್ಷದ ಅಪ್ರಾಪ್ತ ಬಾಲಕಿ, ಇಂದು(ಆಗಸ್ಟ್ 17) ಹೆಣ್ಣು ಮಗುವಿಗೆ ಜನ್ಮನೀಡಿದ್ದಾಳೆ.
ಸಿಸೆರಿಯನ್ ಮೂಲಕ ಮಗುವನ್ನು ಹೊರತೆಗೆಯಲಾಗಿದ್ದು, ತಾಯಿ-ಮಗು ಸುರಕ್ಷಿತವಾಗಿದ್ದಾರೆಂದು ವೈದ್ಯರು ಹೇಳಿದ್ದಾರೆ.

ಬಾಲಕಿ ಗರ್ಭವತಿಯಾಗಿ 32 ತಿಂಗಳು ತುಂಬಿದ್ದ ಸಮಯದಲ್ಲಿ ಗರ್ಭಪಾತ ಮಾಡಿಸುವ ಕುರಿತು ಬಾಲಕಿಯ ಕುಟುಂಬ ಕೋರ್ಟ್ ಮೊರೆಹೋಗಿತ್ತು. ಆದರೆ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದ ಕೋರ್ಟು, ಗರ್ಭಪಾತ ಮಾಡಿಸುವುದದರಿಂದ ತಾಯಿಯ ಆರೋಗ್ಯಕ್ಕೇ ಸಮಸ್ಯೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜುಲೈ 28 ರಂದು ಇವರ ಮನವಿಯನ್ನು ತಿರಸ್ಕರಿಸಿತ್ತು.
ಬಾಲಕಿಯ ಮೇಲೆ ಹಲವು ಸಮಯದಿಂದ ಅತ್ಯಾಚಾರ ಎಸಗುತ್ತಿದ್ದ ಚಿಕ್ಕಪ್ಪ, ಆಕೆ ಗರ್ಭವತಿಯಾಗುವಂತೆ ಮಾಡಿದ್ದ. ಕುಟುಂಬದಲ್ಲಿ ಯಾರೊಂದಿಗೂ ಈ ಕುರಿತು ಚರ್ಚಿಸದಂತೆ ತಾಕೀತು ಹಾಕಿದ್ದ.
ಆದರೆ ಒಂದು ದಿನ ಈ ಬಾಲಕಿ, ಹೊಟ್ಟೆ ನೋವೆಂದು ಆಸ್ಪತ್ರೆ ಸೇರಿದಾಗಲೇ, ಈಕೆ ಗರ್ಭಿಣಿ ಎಂಬ ಆಘಾತಕಾರಿ ವಿಷಯ ಕುಟುಂಬ ವರ್ಗಕ್ಕೆ ತಿಳಿದಿದ್ದು, ಅಷ್ಟರಲ್ಲೇ ಸಮಯ ಮೀರಿದ್ದರಿಂದ ಗರ್ಭಪಾತಕ್ಕೂ ಅವಕಾಶವಿರಲಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications