ಚಂದ್ರಯಾನ-2: ಜುಲೈ 22ರಂದು ಬಾಹುಬಲಿಯ ಉಡಾವಣೆ
ಶ್ರೀಹರಿಕೋಟ, ಜುಲೈ 18: ತಾಂತ್ರಿಕ ಕಾರಣಗಳಿಂದ ಕೊನೆಯ ಕ್ಷಣದಲ್ಲಿ ರದ್ದುಗೊಂಡಿದ್ದ ಚಂದ್ರಯಾನ-2 ಉಡಾವಣೆಗೆ ಅಧಿಕೃತ ದಿನಾಂಕ ನಿಗದಿಯಾಗಿದೆ. ಜುಲೈ 22 ರಂದು ಮಧ್ಯಾಹ್ನ 2:43ಕ್ಕೆ ರಾಕೆಟ್ ಉಡಾವಣೆಯಾಗಲಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ.
ಈ ಮೊದಲು ಜುಲೈ 15ರಂದು ಚಂದ್ರಯಾನ-2 ಉಡಾವಣೆಯಾಗಬೇಕಿತ್ತು ಆದರೆ ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಗಿತ್ತು.
ಚಂದ್ರನ ಕಕ್ಷೆಗೆ ಉಪಗ್ರಹದ ನಿಖರವಾದ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಜುಲೈ 15 ನಸುಕಿನ ಜಾವ 2 ಗಂಟೆ 51 ನಿಮಿಷವನ್ನು ಉಡಾವಣೆಗೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಸೆಪ್ಟೆಂಬರ್ 6 ರಂದು ಎರಡು ಚಂದ್ರನ ಕುಳಿಗಳಾದ ಮ್ಯಾಂಜಿನಸ್ ಸಿ ಮತ್ತು ಸಿಂಪೆಲಿಯಸ್ ಎನ್ ನಡುವಿನ ಎತ್ತರದ ಬಯಲಿನಲ್ಲಿ ಯೋಜಿತ ಸ್ಥಳದಲ್ಲಿ ನಿಖರವಾಗಿ ಇಳಿಯಲು ಲ್ಯಾಂಡರ್ ವಿಕ್ರಮ್ ಗೆ ಇದು ಸಹಾಯ ಮಾಡುತ್ತದೆ.

ಚಂದ್ರನ ಸುತ್ತ ಧ್ರುವೀಯ ಕಕ್ಷೆಗೆ ಪ್ರವೇಶಿಸಲು ಟಿ +17ನ್ನು ಎಲ್ ಟಿಟಿಇ ಸಿದ್ದಪಡಿಸಿದ್ದು ಇದು ಕಕ್ಷೆಯ ಲೆಕ್ಕಾಚಾರದ ಇಂಧನ ದಕ್ಷತೆಯನ್ನು ಖಚಿತಪಡಿಸುವುದಲ್ಲದೆ, ಮಿಷನ್ ಯಶಸ್ವಿಯಾಗುವಂತೆ ಮಾಡುತ್ತದೆ ಎಂದು ಅವರು ಹೇಳಿದರು.
ಜುಲೈ 20ರ ನಂತರ ಉಡಾವಣೆಯನ್ನು ಮುಂದೂಡಿದರೆ ಲ್ಯಾಂಡರ್ನ ಪ್ರತ್ಯೇಕತೆಯನ್ನು ವಿಳಂಬಗೊಳಿಸುತ್ತದೆ, ಜೊತೆಗೆ ಹೆಚ್ಚಿನ ಇಂಧನ ಅಗತ್ಯವಿರುತ್ತದೆ.ಇದರಿಂದ ಚಂದ್ರಯಾನ-2 ಉಪಗ್ರಹದ ಜೀವಿತಾವಧಿ ಕಕ್ಷೆಯಲ್ಲಿ ಕಡಿಮೆಯಾಗಬಹುದು. ಲ್ಯಾಂಡರ್ ಮತ್ತು ರೊಬೊಟಿಕ್ ರೋವರ್ ಕೇವಲ 14 ದಿನಗಳ ಕಾರ್ಯಾಚರಣೆ ಅವಧಿಯನ್ನು ಹೊಂದಿರುತ್ತದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications