ಚಂದ್ರಯಾನ 3 ಮತ್ತಷ್ಟು ವಿಳಂಬ, 2022ರಲ್ಲಿ ಉಡಾವಣೆ ಸಾಧ್ಯತೆ
ನವದೆಹಲಿ,ಫೆಬ್ರವರಿ 21: ಚಂದ್ರಯಾನ 3 ಮತ್ತಷ್ಟು ವಿಳಂಬವಾಗಲಿದ್ದು 2022ರಲ್ಲಿ ಉಡಾವಣೆಯಾಗುವ ಸಾಧ್ಯತೆ ಇದೆ ಎಂದು ಇಸ್ರೋ ಮುಖ್ಯಸ್ಥ ಕೆ ಶಿವನ್ ಹೇಳಿದ್ದಾರೆ.
ಈ ಹಿಂದಿನ ಚಂದ್ರಯಾನಗಳಲ್ಲಿ ಆರ್ಬಿಟರ್ ಇತ್ತು. ಆದರೆ ಚಂದ್ರಯಾನ-3 ಆರ್ಬಿಟರ್ ರಹಿತವಾಗಿರಲಿದೆ. ಚಂದ್ರಯಾನ-3 ರೆಡೆಗೆ ನಾವು ಕೆಲಸ ಮಾಡುತ್ತಿದ್ದೇವೆ, ಚಂದ್ರಯಾನ-2 ಮಾದರಿಯಲ್ಲೇ ಚಂದ್ರಯಾನ-3 ರ ಸಂರಚನೆ ಇರಲಿದ್ದು, 2022 ಕ್ಕೆ ಉಡಾವಣೆಯಾಗುವ ನಿರೀಕ್ಷೆ ಇದೆ ಎಂದು ಶಿವನ್ ಪಿಟಿಐ ಗೆ ತಿಳಿಸಿದ್ದಾರೆ.
ಕೋವಿಡ್-19 ಲಾಕ್ ಡೌನ್ ನ ಪರಿಣಾಮವಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಯ ಹಲವು ಯೋಜನೆಗಳು ವಿಳಂಬವಾಗಿದ್ದವು.

ಚಂದ್ರಯಾನ-2 ರೋವರ್ ನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿಸಿ ಅಲ್ಲಿನ ಅನ್ವೇಷಣೆಗೆ ಉದ್ದೇಶಿಸಲಾಗಿತ್ತು. ಆದರೆ ಹಾರ್ಡ್ ಲ್ಯಾಂಡಿಂಗ್ ನಿಂದಾಗಿ ಯೋಜನೆ ನಿರೀಕ್ಷೆಯಂತೆ ಕಲಸ ಮಾಡಲಿಲ್ಲ.
2020 ರ ವರ್ಷಾಂತ್ಯಕ್ಕೆ ಉಡಾವಣೆಯಾಗಬೇಕಿದ್ದ ಚಂದ್ರಯಾನ-3 ಹಾಗೂ ಗಗನ್ ಯಾನ್ (ಮೊದಲ ಬಾರಿಗೆ ಮಾನವ ಸಹಿತ ಬಾಹ್ಯಾಕಾಶ ಯಾನ) ಯೋಜನೆಗಳು ಮುಂದೂಡಲ್ಪಟ್ಟಿವೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications