ಛತ್ತೀಸ್ಗಢ: ರಾಜೀನಾಮೆಗೆ ಮುಂದಾದ ಬಿಜೆಪಿ ಸಿಎಂ ರಮಣ್ ಸಿಂಗ್
ರಾಯಪುರ, ಡಿಸೆಂಬರ್ 11: ಛತ್ತೀಸ್ಗಢದಲ್ಲಿ ಮೂರು ಬಾರಿ ಸರ್ಕಾರ ರಚಿಸಿದ್ದ ಬಿಜೆಪಿ ಈ ಬಾರಿ ಹಿನಾಯ ಸೋಲಿನತ್ತ ದಾಪುಗಾಲು ಹಾಕುತ್ತಿದ್ದಂತೆ ಮುಖ್ಯಮಂತ್ರಿ ರಮಣ ಸಿಂಗ್ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಸ್ವತಃ ರಮಣ್ ಸಿಂಗ್ ಅವರು ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದು, ಸೋಲುವ ಭೀತಿ ಎದುರಿಸುತ್ತಿದ್ದಾರೆ. ಹಾಗಾಗಿ ಅವರು ಚುನಾವಣೆ ಸೋಲಿನ ಜವಾಬ್ದಾರಿ ಹೊತ್ತು ರಾಜೀನಾಮೆಗೆ ಮುಂದಾಗಿದ್ದಾರೆ.
ಛತ್ತೀಸ್ಗಢ ಚುನಾವಣೆಯಲ್ಲಿ ಈವರೆಗಿನ ಫಲಿತಾಂಶದ ಮಟ್ಟಿಗೆ. ಕಾಂಗ್ರೆಸ್ 64 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟು 90 ಕ್ಷೇತ್ರಗಳಿರುವ ಛತ್ತೀಸ್ಘಡದಲ್ಲಿ ಭಾರಿ ಗೆಲುವಿನತ್ತ ಕಾಂಗ್ರೆಸ್ ದಾಪುಗಾಲು ಹಾಕಿದೆ.

ಕಳೆದ ಮೂರು ಬಾರಿ ಅಧಿಕಾರ ಮಾಡಿದ್ದ ಬಿಜೆಪಿ ಕೇವಲ 18 ಸೀಟುಗಳಲ್ಲಷ್ಟೆ ಮುನ್ನಡೆಯಲ್ಲಿದೆ. ಬಿಎಸ್ಪಿ 6 ಮತ್ತು ಪಕ್ಷೇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಛತ್ತೀಸ್ಗಢದ ಕಳೆದ ಚುನಾವಣೆಯಲ್ಲಿ ಬಿಜೆಪಿಯು 49 ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಿತ್ತು. ಕಾಂಗ್ರೆಸ್ ಪಕ್ಷವು 39 ಸ್ಥಾನಗಳಲ್ಲಿ ಗೆದ್ದಿತ್ತು. ಕಳೆದ ಬಾರಿ ಚುನಾವಣೆಯಲ್ಲಿ ಬಿಜೆಪಿಗಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲುವತ್ತ ಕಾಂಗ್ರೆಸ್ ಹೆಜ್ಜೆ ಇಟ್ಟಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications