ಛತ್ತೀಸ್ಗಢದಲ್ಲಿ ಕೋವ್ಯಾಕ್ಸಿನ್ ಲಸಿಕೆ ವಿತರಣೆ ನಿಲ್ಲಿಸುವಂತೆ ಮನವಿ
ನವದೆಹಲಿ,ಫೆಬ್ರವರಿ 12: ಛತ್ತೀಸ್ಗಢದಲ್ಲಿ ಕೋವ್ಯಾಕ್ಸಿನ್ ಕೊರೊನಾ ಲಸಿಕೆ ವಿತರಣೆ ನಿಲ್ಲಿಸುವಂತೆ ಛತ್ತೀಸ್ಗಢ ಆರೋಗ್ಯ ಸಚಿವರು ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆಯನ್ನು ಜನತೆಗೆ ನೀಡಲು ಒಲವು ತೋರಿದ್ದಾರೆ, ಆದರೆ ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಪ್ರಯೋಗ ಇನ್ನೂ ಪೂರ್ಣಗೊಂಡಿಲ್ಲ, ಹೀಗಾಗಿ ಲಸಿಕೆ ಮೇಲೆ ಭರವಸೆ ಇಲ್ಲ ಎಂದು ಹೇಳಿರುವ ಹರ್ಷವರ್ಧನ್ ಯಾವುದೇ ಕಾರಣಕ್ಕೂ ಆ ಲಸಿಕೆ ನೀಡಬೇಡಿ ಎಂದು ಛತ್ತೀಸ್ಗಢ ಆರೋಗ್ಯ ಸಚಿವರು ಮನವಿ ಮಾಡಿದ್ದಾರೆ.
ಹಾಗೆಯೇ ಲಸಿಕೆ ಮೇಲೆ ಎಕ್ಸಪೈರಿ ದಿನಾಂಕವನ್ನು ಕೂಡ ನಮೂದಿಸಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.ಕೋವ್ಯಾಕ್ಸಿನ್ ಮೂರನೇ ಹಂತದ ಪ್ರಯೋಗ ಇನ್ನೇನು ಮೂರ್ಣಗೊಳ್ಳಲಿದೆ. ಕಳೆದ ತಿಂಗಳಷ್ಟೇ ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ಅನುಮತಿ ದೊರೆತಿದೆ.

ರಾಜ್ಯಗಳಿಗೆ ನೀಡಿರುವ ಕೊರೊನಾ ಲಸಿಕೆಗಳು ಪರಿಣಾಮಕಾರಿಯಾಗಿದ್ದು, ಯಾವುದೇ ಭಯವಿಲ್ಲದೆ ಪಡೆಯಬಹುದು ಎಂದು ಹೇಳಿದ್ದಾರೆ.
ಕೋವಿಡ್-19 ಗೆ ಲಸಿಕೆ ನೀಡುವ ಅಭಿಯಾನ ಜ.16 ರಿಂದ ಪ್ರಾರಂಭವಾಗಿದ್ದು, ಭಾರತದಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಯನ್ನು ಬಳಕೆ ಮಾಡಲಾಗುತ್ತಿದೆ.
ಈ ನಡುವೆ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ವೈದ್ಯರು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಕೋವ್ಯಾಕ್ಸೀನ್ ಬದಲಿಗೆ ಕೋವಿಶೀಲ್ಡ್ ನ್ನು ಬಳಕೆಗೆ ಆದ್ಯತೆ ನೀಡುತ್ತಿದ್ದಾರೆ.
ವೈದ್ಯಕೀಯ ಅಧೀಕ್ಷಕರಿಗೆ ವೈದ್ಯಕೀಯ ತಂಡ ಪತ್ರ ಬರೆದಿದ್ದು, ಕೋವ್ಯಾಕ್ಸೀನ್ ಬಗ್ಗೆ ದೇಶದ ಜನರಿಗೆ ಭಯ-ಭೀತಿಗಳಿವೆ, ಆದ್ದರಿಂದ ಲಸಿಕೆ ನೀಡುವ ಅತಿ ದೊಡ್ಡ ಅಭಿಯಾನದಲ್ಲಿ ಭಾಗವಹಿಸದೇ ಇರುವ ಸಾಧ್ಯತೆಗಳೂ ಇವೆ. ಒಂದು ವೇಳೆ ಹೀಗಾದಲ್ಲಿ ಅಭಿಯಾನದ ಉದ್ದೇಶವೇ ಈಡೇರದೇ ಹೋಗಬಹುದು ಎಂದು ವೈದ್ಯರ ತಂಡ ಆತಂಕ ವ್ಯಕ್ತಪಡಿಸಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications