ಛತ್ತೀಸ್ಗಢದಲ್ಲಿ ಯುವತಿ ಅಪಹರಣ: 7 ತಿಂಗಳಲ್ಲಿ 7 ಬಾರಿ ಮಾರಾಟ
ಅಪಹರಣಕ್ಕೊಳಗಾಗಿದ್ದ ಯುವತಿಯನ್ನು 7 ತಿಂಗಳಲ್ಲಿ ಏಳು ಬಾರಿ ಮಾರಾಟ ಮಾಡಿದ್ದರು ಎನ್ನುವ ವಿಚಾರ ಬಹಿರಂಗಗೊಂಡಿದೆ.
18 ವರ್ಷದ ಯುವತಿ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು, ಅದಕ್ಕೂ ಮುನ್ನ ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲಿ ಆಕೆಯನ್ನು ಏಳು ಬಾರಿ ಮಾರಾಟ ಮಾಡಲಾಗಿತ್ತು ಎಂಬುದು ತಿಳಿದುಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಛತ್ತೀಸ್ಗಢ,ಮಧ್ಯಪ್ರದೇಶ,ಉತ್ತರ ಪ್ರದೇಶ ರಾಜ್ಯಗಳ ಪೊಲೀಸರು ತನಿಖೆ ನಡೆಸಿದ್ದಾರೆ. ಯುವತಿಯನ್ನು ಒತ್ತಾಯಪೂರ್ವಕವಾಗಿ ಬುದ್ಧಿಮಾಂದ್ಯ ವ್ಯಕ್ತಿಯನ್ನು ಹುಡುಕಬೇಕಿದೆ ಎಂದು ತಿಳಿಸಿದ್ದಾರೆ.

ಯುವತಿಯನ್ನು ಅಪಹರಿಸಿ ಪೋಷಕರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು, ಆಕೆ ಚತ್ತೀಸ್ಗಢದ ಜಶ್ಪುರದವಳಾಗಿದ್ದಳು. ಆಕೆಯ ಸಂಬಂಧಿ ಕೆಲಸ ಕೊಡಿಸುವ ನೆಪದಲ್ಲಿ ಆಕೆಯನ್ನು ಮಧ್ಯಪ್ರದೇಶಕ್ಕೆ ಕರೆತಂದಿದ್ದರು.
ಬಳಿಕ ಹಣ ನೀಡದಿದ್ದರೆ ಆಕೆಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.ಬಳಿಕ ಅವರ ಪೋಷಕರಿಗೆ ಹಣ ನೀಡಲು ಸಾಧ್ಯವಾಗದಿದ್ದಾಗ ಪೊಲೀಸರಿಗೆ ಮೊರೆ ಹೋಗಿದ್ದರು.
ಈ ಪ್ರಕರಣ ಸಂಬಂಧ ಅವರ ಸಂಬಂಧಿ ಪಂಚಮ್ ಸಿಂಗ್ ರಾಜ್ ಹಾಗೂ ಪತ್ನಿಯನ್ನು ಬಂಧಿಸಲಾಗಿದೆ. ಕೆಲಸ ಕೊಡಿಸುವ ನೆಪದಲ್ಲಿ ಕರೆತಂದು ಮಾರಾಟ ಮಾಡಿದ್ದರು. ಆಕೆಯನ್ನು 20 ಸಾವಿರ ರೂ.ಗೆ ಕಲ್ಲು ಎಂಬುವವರಿಗೆ ಮಾರಾಟ ಮಾಡಿದ್ದರು.
ಬಳಿಕ ಆತನಿಂದ ಉತ್ತರ ಪ್ರದೇಶದ ಸಂತೋಷ್ ಎಂಬುವವನು 70 ಸಾವಿರ ನೀಡಿ ಆಕೆಯನ್ನು ಕರೆತಂದಿದ್ದ. ಬಳಿಕ ಬುದ್ಧಿಮಾಂದ್ಯ ಯುವಕನ ಜತೆಯಲ್ಲಿ ಆಕೆಯ ಮದುವೆ ಮಾಡಲಾಗಿತ್ತು. ಕಳೆದ ಸೆಪ್ಟೆಂಬರ್ನಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications