ಛತ್ತೀಸ್ ಗಢ: 'ಆಪರೇಷನ್ ಪ್ರಹಾರ'ಕ್ಕೆ 6 ನಕ್ಸಲರು ಬಲಿ
ನಾರಾಯಣಪುರ(ಛತ್ತೀಸ್ ಗಢ), ನವೆಂಬರ್ 08: ಛತ್ತೀಸ್ ಗಢದ ನಾರಾಯಣಪುರದಲ್ಲಿ ಭದ್ರತಾ ಪಡೆ ನಡೆಸಿದ 2 ಎನ್ ಕೌಂಟರ್ ದಾಳಿಯಲ್ಲಿ ಓರ್ವ ಮಹಿಳೆ ಸೇರಿದಂತೆ ಆರು ನಕ್ಸಲರು ಬಲಿಯಾಗಿದ್ದಾರೆ.
ಸೇನೆಯ ಆಪರೇಷನ್ ಪ್ರಹಾರ್ -2 ರ ಭಾಗವಾಗಿದ್ದ ಈ ಎನ್ ಕೌಂಟರ್ ನ.07 ರ ರಾತ್ರಿ ನಡೆಯಿತು. ನಕ್ಸಲರಿಂದ ಒಂಬತ್ತು ವಿವಿಧ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಕಳೆದ ತಿಂಗಳಷ್ಟೆ, ಕೆಲವು ಸ್ಫೋಟಕಗಳನ್ನು ಹೊಂದಿದ್ದ 7 ಜನ ನಕ್ಸಲರನ್ನು ಇಲ್ಲಿಯೇ ಬಂಧಿಸಲಾಗಿತ್ತು. ಛತ್ತೀಸ್ ಗಢದಲ್ಲಿ ನಕ್ಸಲ್ ಚಟುವಟಿಕೆಯನ್ನು ನಿಯಂತ್ರಿಸುವ ಸಲುವಾಗಿ ಛತ್ತೀಸ್ ಗಢ ಪೊಲೀಸರು ಕಳೆದ ಜೂನ್ ನಲ್ಲಿ 'ಆಪರೇಷನ್' ಪ್ರಹಾರ್ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದರು.
More From
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications