ಬ್ರಿಕ್ಸ್ ಶೃಂಗಸಭೆಗೆ ಭಾರತ ಆತಿಥ್ಯ: ಚೀನಾದ ಬೆಂಬಲ
ನವದೆಹಲಿ,ಫೆಬ್ರವರಿ 22: ಬ್ರೆಜಿಲ್, ರಷ್ಯಾ, ಭಾರತ , ಚೀನಾ, ದಕ್ಷಿಣ ಆಫ್ರಿಕಾ ರಾಷ್ಟ್ರಗಳನ್ನೊಳಗೊಂಡ ಬ್ರಿಕ್ಸ್ ಶೃಂಗಸಭೆಯ ಈ ಬಾರಿಯ ಅಧ್ಯಕ್ಷತೆಯನ್ನು ಭಾರತವೇ ವಹಿಸಲಿದೆ.
ಈ ಬಾರಿ ಭಾರತ ಬ್ರಿಕ್ಸ್ ಶೃಂಗಸಭೆ ಆಯೋಜಿಸುವುದಕ್ಕೆ ಚೀನಾ ಸೋಮವಾರ ಬೆಂಬಲ ವ್ಯಕ್ತಪಡಿಸಿದೆ. ಐದು ಸದಸ್ಯ ರಾಷ್ಟ್ರಗಳು ಆರ್ಥಿಕ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ ಭಾರತದೊಂದಿಗೆ ಪ್ರಬಲ ಸಹಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ಚೀನಾ ಹೇಳಿದೆ.
ಆದಾಗ್ಯೂ, ಚೀನಾ ಅಧ್ಯಕ್ಷ ಕ್ಸಿ-ಜಿನ್ ಪಿಂಗ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಯೇ ಎಂಬುದನ್ನು ವಾಂಗ್ ಸ್ಪಷ್ಪಪಡಿಸಲಿಲ್ಲ. ಈ ಹಿಂದಿನ ಎಲ್ಲಾ ಶೃಂಗಸಭೆಯಲ್ಲಿ ಕ್ಸಿ-ಜಿನ್ ಪಿಂಗ್ ಪಾಲ್ಗೊಂಡಿದ್ದರು.

ಫೆ.19 ರಂದು ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಬ್ರಿಕ್ಸ್ ಸಚಿವಾಲಯ ಬ್ರಿಕ್ಸ್ 2021 ವೆಬ್ ಸೈಟ್ ಅನಾವರಣಗೊಳಿಸಿದ್ದರು.
ಭಾರತ ಈ ಬಾರಿ ಅಧ್ಯಕ್ಷತೆ ವಹಿಸುತ್ತಿರುವ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಚೀನಾ ವಿದೇಶಾಂಗ ವ್ಯವಹಾರಗಳ ವಕ್ತಾರ ವಾಂಗ್ ವೆನ್ ಬಿನ್ , ಭಾರತ ಶೃಂಗಸಭೆ ಆಯೋಜಿಸುವುದನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಬ್ರಿಕ್ಸ್ ರಾಷ್ಟ್ರಗಳ ನಡುವೆ ಅತ್ಯುನ್ನತ ಸೌಹಾರ್ದಯತೆ ಮತ್ತು ಆಳವಾದ ಪ್ರಾಯೋಗಿಕ ಸಹಕಾರ, ಪ್ರಭಾವ ಇರುವುದನ್ನು ನೋಡಬಹುದಾಗಿದೆ. ಅದರೊಂದಿಗೆ ಬಲವಾದ ಕಾರ್ಯತಂತ್ರ ಪಾಲುದಾರಿಕೆ, ಸೌಹಾರ್ದತೆ ಹಾಗೂ ಸಹಕಾರಕ್ಕೆ ನಾವು ಬದ್ಧವಾಗಿರುವುದಾಗಿ ಅವರು ಹೇಳಿದ್ದಾರೆ.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ











Click it and Unblock the Notifications