ಮುಂದಿನ ಪಂದ್ಯಕ್ಕೆ ದೇಶಭಕ್ತಿ ಟಚ್ ಕೊಟ್ಟ ವಿಜೇಂದರ್
ನವದೆಹಲಿ, ಜುಲೈ 31: ತಮ್ಮ ಮುಂದಿನ ಪ್ರೊ ಬಾಕ್ಸಿಂಗ್ ಪಂದ್ಯದಲ್ಲಿ ಚೀನಾದ ಆಟಗಾರನ್ನು ಎದುರಿಸಲಿರುವ ವಿಜೇಂದರ್ ಸಿಂಗ್ ಅವರು ತಮ್ಮದೇ ಧಾಟಿಯಲ್ಲಿ ಪಂದ್ಯವನ್ನು ವಿಶ್ಲೇಷಿಸಿದ್ದಾರೆ.
ಚೀನಾ ಮಾಲುಗಳು ಹೆಚ್ಚು ಹೊತ್ತು ಮಾರುಕಟ್ಟೆಯಲ್ಲಿ ಇರಕೂಡದು. ಕೇವಲ 45 ಸೆಕೆಂಡ್ ಗಳಲ್ಲಿ ಚೀನಾ ಸಾಮಗ್ರಿಗಳು ಗಂಟು ಮೂಟೆ ಕಟ್ಟುವಂತೆ ಮಾಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ ಅವರು.
ವರ್ಷದ ಹಿಂದೆ ವೃತ್ತಿಪರ ಬಾಕ್ಸರ್ ಆಗಿ ಬದಲಾದ ನಂತರ, ಈವರೆಗೆ ಎಂಟು ಬಾಕ್ಸಿಂಗ್ ಪಂದ್ಯಗಳಲ್ಲಿ ಸತತವಾಗಿ ಗೆದ್ದು ಹೊಸ ಸಾಧನೆ ಮಾಡಿರುವ ಅವರು, ಚೀನಾದ ಝುಲ್ಪಿಕರ್ ಮೈಮೈತಿಯಾಲಿ ಆ. 5ರಂದು ಮುಖಾಮುಖಿಯಾಗಲಿದ್ದಾರೆ.

ಒಲಿಂಪಿಕ್ಸ್ ಕಂಚಿನ ಪದಕ ವಿಜೇತರೂ ಆಗಿರುವ ಪಂಜಾಬ್ ಮೂಲದ ವಿಜೇಂದರ್, ಡಬ್ಲ್ಯೂಬಿಒ ಏಷ್ಯಾ ಪೆಸಿಫಿಕ್ ಮಿಡಲ್ ವೇಟ್ ವಿಭಾಗದ ಚಾಂಪಿಯನ್ ಕೂಡಾ ಹೌದು.
ಉಸ್ತಿನಾಡ್ ಅಂತಾರಾಷ್ಟ್ರೀಯ ಬಾಕ್ಸಿಂಗ್: ಭಾರತಕ್ಕೆ 5 ಚಿನ್ನ
ಜೆಕ್ ಗಣರಾಜ್ಯದಲ್ಲಿ ನಡೆಯುತ್ತಿರುವ 48ನೇ ಗ್ರಾಂಡ್ ಪ್ರೀ ಉಸ್ತಿ ನಾಡ್ ಲ್ಯಾಬೆಮ್ ಬಾಕ್ಸಿಂಗ್ ಟೂರ್ನಿಯಲ್ಲಿ ಭಾರತವು 5 ಚಿನ್ನ, ಎರಡು ಬೆಳ್ಳಿ ಹಾಗೂ
ಭಾರತದ ಶಿವ ಥಾಪ (60 ಕೆಜಿ), ಮನೋಜ್ ಕುಮಾರ್ (69 ಕೆಜಿ), ಅಮಿತ್ ಫಂಗಲ್ (52 ಕೆಜಿ), ಗೌರವ್ ಬಿಂದೂರಿ (56 ಕೆಜಿ) ಹಾಗೂ ಸತೀಶ್ ಕುಮಾರ್ (+91 ಕೆಜಿ) ತಮ್ಮ ವಿಭಾಗಗಳ ಫೈನಲ್ ಪಂದ್ಯಗಳನ್ನು ಗೆದ್ದು ಚಿನ್ನ ಪಡೆದರು.
ಕವಿಂದರ್ ಬಿಶ್ತ್ (52 ಕೆಜಿ), ಮನೀಶ್ ಕುಮಾರ್ (81) ಬೆಳ್ಳಿ ಗೆದ್ದರೆ, ಸುಮಿತ್ ಸಾಂಗ್ವಾನ್ (91) ಕಂಚಿನ ಪದಕ ತಮ್ಮದಾಗಿಸಿಕೊಂಡರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications