ಬಿಜೆಪಿ ಬಾಗಿಲು ತೆರೆದಿದೆ, ಬರಬೇಕೋ ಬಿಡಬೇಕೋ ರಜನಿ ನಿರ್ಧರಿಸಲಿ: ಅಮಿತ್ ಶಾ
ನವದೆಹಲಿ, ಮೇ 22: ಬಿಜೆಪಿಗೆ ಸೇರಬೇಕೋ ಬಿಡಬೇಕೋ ಎಂಬುದು ನಟ ರಜನೀಕಾಂತ್ ಗೆ ಬಿಟ್ಟ ವಿಚಾರ. ಅವರಿಗಾಗಿ ಪಕ್ಷದ ಬಾಗಿಲಂತೂ ತೆರೆದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಟಿವಿ ಚಾನಲ್ ವೊಂದರ ಜತೆ ಮಾತನಾಡಿದ ಅವರು, ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ರಜನಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
ಈ ಮಧ್ಯೆ ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ರಜನೀಕಾಂತ್ ಅದ್ಭುತ ನಟ. ಇನ್ನು ಮೋದಿ ಮಹಾನ್ ನಾಯಕ. ಅವರು ಪ್ರಧಾನಿಯನ್ನು ಭೇಟಿ ಮಾಡಬೇಕು ಅಂದರೆ ಯಾವ ಸಮಸ್ಯೆಯೂ ಇಲ್ಲ. ನಟ ರಜನೀಕಾಂತ್ ಹಾಗೂ ಪ್ರಧಾನಿ ಮೋದಿ ಮಧ್ಯೆ ಭೇಟಿ ನಡೆಯಲಿದೆ ಎಂಬ ಸುದ್ದಿ ಬಗ್ಗೆ ತಮಗೇನೂ ಗೊತ್ತಿಲ್ಲ ಎಂದು ನಾಯ್ಡು ಹೇಳಿದ್ದಾರೆ.[ಮುಂದಿನ ವಾರ ರಜನಿಕಾಂತ್, ಮೋದಿ ಮಹತ್ವದ ಭೇಟಿ]

ಇನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ತಮಿಳಿಸೈ ಸೌಂದರ್ ರಾಜನ್ ಈಚೆಗೆ ರಜನೀಕಾಂತ್ ಬಗ್ಗೆ ಟೀಕೆ ಮಾಡಿದ್ದರು. ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ರನ್ನು ರಜನಿ ಹೊಗಳಿದ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಆ ನಂತರ ಮಾತನಾಡಿರುವ ಅವರು, ಸೈದ್ಧಾಂತಿಕವಾಗಿ ರಜನಿ ಬಿಜೆಪಿಗೆ ಹತ್ತಿರ ಇದ್ದಾರೆ. ಅವರು ಪಕ್ಷಕ್ಕೆ ಸೇರಿದರೆ ಬಲ ಬಂದಂತಾಗುತ್ತದೆ ಎಂದಿದ್ದಾರೆ.[ರಾಜಕೀಯಕ್ಕೆ ಎಂಟ್ರಿ: ಮತ್ತೊಮ್ಮೆ ಸುಳಿವು ಕೊಟ್ಟ ರಜನೀಕಾಂತ್]

ಇನ್ನು ಟಿಎನ್ ಸಿಸಿ ಅಧ್ಯಕ್ಷ ಸು ತಿರುನಾವಕ್ಕರಸರ್ ಮಾತನಾಡಿ, ರಜನಿ ಸ್ವಂತ ಪಕ್ಷ ಆರಂಭಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
{promotion-urls}
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications