ಇಂದಿನಿಂದ ಚಿತ್ರಮಂದಿರಗಳು ಪುನರಾರಂಭ, ಏನೆಲ್ಲಾ ಪಾಲಿಸಬೇಕು?
ನವದೆಹಲಿ, ಅಕ್ಟೋಬರ್ 15: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಏಳು ತಿಂಗಳಿನಿಂದ ಬಂದ್ ಆಗಿದ್ದ ಚಿತ್ರಮಂದಿರಗಳಲ್ಲಿ ಅಕ್ಟೋಬರ್ 15ರ ನಂತರ ಚಲನಚಿತ್ರಗಳ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಹಾಗೆಯೇ ಮಾರ್ಗಸೂಚಿಯನ್ನು ಕೂಡ ಪ್ರಕಟಿಸಿದೆ.
ಪ್ರಮುಖವಾಗಿ ಏಕ ಪರದೆ ಹಾಗೂ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಿಗೆ ಬೇರೆ ಬೇರೆ ಮಾರ್ಗಸೂಚಿಯನ್ನು ಅಳವಡಿಸಿಕೊಳ್ಳಬೇಕೆಂದು ಸ್ಪಷ್ಟಪಡಿಸಲಾಗಿದೆ.
-ಆರು ಅಡಿಗಳ ಸಾಮಾಜಿಕ ಅಂತರ
-ಮುಖಗವಸು ಬಳಕೆ
-ಪ್ರವೇಶ ಮತ್ತು ನಿರ್ಗಮನ ಸ್ಥಳದಲ್ಲಿ ಸ್ಯಾನಿಟೈಸರ್
-ಪ್ರದರ್ಶನಗಳ ನಡುವೆ ಸಾಕಷ್ಟು ಸಮಯದ ಅಂತರ
-ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್
-ಪ್ರೇಕ್ಷರು ಸಾಲಾಗಿ ಬರಲು, ಹೋಗಲು ವ್ಯವಸ್ಥೆ
-ಲಿಫ್ಟ್ ಬಳಕೆಗೆ ಮಿತಿ
-ಮಧ್ಯಂತರ ಅವಧಿಯ ವಿಸ್ತರಣೆ
-ಮುಂಗಡ ಟಿಕೆಟ್ ಖರೀದಿಗೆ ಒತ್ತು
ಚಿತ್ರಮಂದಿರದ ಶೇ.50ರಷ್ಟು ಆಸನಗಳನ್ನು ಮಾತ್ರ ಭರ್ತಿ ಮಾಡಬೇಕು. ಎರಡು ಆಸನಗಳ ಮಧ್ಯೆ ಒಂದು ಖಾಲಿ ಆಸನದಲ್ಲಿ ಯಾರೂ ಕೂರದಂತೆ ಟೇಪ್ ಹಾಕಿ ಸೂಚಿಸಬೇಕು.

ಮಲ್ಟಿಪ್ಲೆಕ್ಸ್ನಲ್ಲಿ ಒಂದು ಸ್ಕ್ರೀನ್ನಲ್ಲಿನ ಸಿನಿಮಾದ ಆರಂಭದ ಅವಧಿ, ಮಧ್ಯಂತರ ಅವಧಿ ಮತ್ತು ಮುಕ್ತಾಯದ ಅವಧಿ ತಾಳೆ ಆಗಬಾರದು.
ಸಂಪರ್ಕರಹಿತ ವಹಿವಾಟಿಗೆ ಆದ್ಯತೆ ನೀಡಬೇಕು ಎಸಿಯನ್ನು 24 ಡಿಗ್ರಿಯಿಂದ 30 ಡಿಗ್ರಿ ವರೆಗೆ ಸೆಟ್ ಮಾಡಬೇಕು. ಪ್ಯಾಕ್ ಮಾಡಿದ ಆಹಾರ, ಪಾನೀಯಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications